ಆಳಂದ : 2021ನೇ ಸಾಲಿನ ನವಂಬರ ತಿಂಗಳಲ್ಲಿ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಇರುವ ಕೃಷ್ಣ ಲಾಡ್ಜಿನಲ್ಲಿ 10,70,000 ರೂಪಾಯಿಗಳ ಬೆಲೆಯುಳ್ಳ ಬಂಗಾರ,ಹಣ ಮತ್ತು ರಾಡೊ ಕಂಪನಿ ಕೈಯಲ್ಲಿನ ಗಡಿಯಾರ ಕಳ್ಳತನ ಮಾಡಿಕೊಂಡು ಹೋಗಿದ್ದರು ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದ ಪತ್ತೆ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾಪಂತ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವೀಂದ್ರ ಶಿರೂರ ಇವರ ನೇತೃತ್ವದಲ್ಲಿ ಬಾಸು ಚೌವ್ಹಾಣ ಸಿಪಿಐ ಆಳಂದ ಪಿ ಎಸ್ ಐ ತಂಡವನ್ನು ರಚಿಸಿ ಖಚಿತ ಬಾತ್ಮಿ ಮೇರೆಗೆ ಇಂದು ಸದರಿ ಪ್ರಕರಣದಲ್ಲಿ ಆರೋಪಿಯಾದ ವಾಹಿದ ಅಲಿ ಡಾಬರ್ಬಾದ್ ಕ್ರಾಸ್ ಕಲಬುರಗಿ ಹತ್ತಿರ ಆತನನ್ನು ಪತ್ತೆ ಮಾಡಿ 140 ಗ್ರಾಂ ಬಂಗಾರದ ಆಭರಣಗಳು ಒಂದು ಕೈಗಡಿಯಾರ ಮೂರು ಮೊಬೈಲ್ ಗಳು ಹಾಗೂ ಒಂದು ಟ್ಯಾಬ್ ಹೀಗೆ ಒಟ್ಟು 8,00,000 ನಗ್ದುವುಗಳನು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ವರದಿ: ಗುರಯ್ಯ ಸ್ವಾಮಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…