ಆಳಂದ : 2021ನೇ ಸಾಲಿನ ನವಂಬರ ತಿಂಗಳಲ್ಲಿ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಇರುವ ಕೃಷ್ಣ ಲಾಡ್ಜಿನಲ್ಲಿ 10,70,000 ರೂಪಾಯಿಗಳ ಬೆಲೆಯುಳ್ಳ ಬಂಗಾರ,ಹಣ ಮತ್ತು ರಾಡೊ ಕಂಪನಿ ಕೈಯಲ್ಲಿನ ಗಡಿಯಾರ ಕಳ್ಳತನ ಮಾಡಿಕೊಂಡು ಹೋಗಿದ್ದರು ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದ ಪತ್ತೆ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾಪಂತ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವೀಂದ್ರ ಶಿರೂರ ಇವರ ನೇತೃತ್ವದಲ್ಲಿ ಬಾಸು ಚೌವ್ಹಾಣ ಸಿಪಿಐ ಆಳಂದ ಪಿ ಎಸ್ ಐ ತಂಡವನ್ನು ರಚಿಸಿ ಖಚಿತ ಬಾತ್ಮಿ ಮೇರೆಗೆ ಇಂದು ಸದರಿ ಪ್ರಕರಣದಲ್ಲಿ ಆರೋಪಿಯಾದ ವಾಹಿದ ಅಲಿ ಡಾಬರ್ಬಾದ್ ಕ್ರಾಸ್ ಕಲಬುರಗಿ ಹತ್ತಿರ ಆತನನ್ನು ಪತ್ತೆ ಮಾಡಿ 140 ಗ್ರಾಂ ಬಂಗಾರದ ಆಭರಣಗಳು ಒಂದು ಕೈಗಡಿಯಾರ ಮೂರು ಮೊಬೈಲ್ ಗಳು ಹಾಗೂ ಒಂದು ಟ್ಯಾಬ್ ಹೀಗೆ ಒಟ್ಟು 8,00,000 ನಗ್ದುವುಗಳನು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ವರದಿ: ಗುರಯ್ಯ ಸ್ವಾಮಿ
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…