ಆಳಂದ : 2021ನೇ ಸಾಲಿನ ನವಂಬರ ತಿಂಗಳಲ್ಲಿ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಇರುವ ಕೃಷ್ಣ ಲಾಡ್ಜಿನಲ್ಲಿ 10,70,000 ರೂಪಾಯಿಗಳ ಬೆಲೆಯುಳ್ಳ ಬಂಗಾರ,ಹಣ ಮತ್ತು ರಾಡೊ ಕಂಪನಿ ಕೈಯಲ್ಲಿನ ಗಡಿಯಾರ ಕಳ್ಳತನ ಮಾಡಿಕೊಂಡು ಹೋಗಿದ್ದರು ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದ ಪತ್ತೆ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾಪಂತ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವೀಂದ್ರ ಶಿರೂರ ಇವರ ನೇತೃತ್ವದಲ್ಲಿ ಬಾಸು ಚೌವ್ಹಾಣ ಸಿಪಿಐ ಆಳಂದ ಪಿ ಎಸ್ ಐ ತಂಡವನ್ನು ರಚಿಸಿ ಖಚಿತ ಬಾತ್ಮಿ ಮೇರೆಗೆ ಇಂದು ಸದರಿ ಪ್ರಕರಣದಲ್ಲಿ ಆರೋಪಿಯಾದ ವಾಹಿದ ಅಲಿ ಡಾಬರ್ಬಾದ್ ಕ್ರಾಸ್ ಕಲಬುರಗಿ ಹತ್ತಿರ ಆತನನ್ನು ಪತ್ತೆ ಮಾಡಿ 140 ಗ್ರಾಂ ಬಂಗಾರದ ಆಭರಣಗಳು ಒಂದು ಕೈಗಡಿಯಾರ ಮೂರು ಮೊಬೈಲ್ ಗಳು ಹಾಗೂ ಒಂದು ಟ್ಯಾಬ್ ಹೀಗೆ ಒಟ್ಟು 8,00,000 ನಗ್ದುವುಗಳನು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ವರದಿ: ಗುರಯ್ಯ ಸ್ವಾಮಿ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…