ಆಳಂದ : 2021ನೇ ಸಾಲಿನ ನವಂಬರ ತಿಂಗಳಲ್ಲಿ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಇರುವ ಕೃಷ್ಣ ಲಾಡ್ಜಿನಲ್ಲಿ 10,70,000 ರೂಪಾಯಿಗಳ ಬೆಲೆಯುಳ್ಳ ಬಂಗಾರ,ಹಣ ಮತ್ತು ರಾಡೊ ಕಂಪನಿ ಕೈಯಲ್ಲಿನ ಗಡಿಯಾರ ಕಳ್ಳತನ ಮಾಡಿಕೊಂಡು ಹೋಗಿದ್ದರು ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದ ಪತ್ತೆ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾಪಂತ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವೀಂದ್ರ ಶಿರೂರ ಇವರ ನೇತೃತ್ವದಲ್ಲಿ ಬಾಸು ಚೌವ್ಹಾಣ ಸಿಪಿಐ ಆಳಂದ ಪಿ ಎಸ್ ಐ ತಂಡವನ್ನು ರಚಿಸಿ ಖಚಿತ ಬಾತ್ಮಿ ಮೇರೆಗೆ ಇಂದು ಸದರಿ ಪ್ರಕರಣದಲ್ಲಿ ಆರೋಪಿಯಾದ ವಾಹಿದ ಅಲಿ ಡಾಬರ್ಬಾದ್ ಕ್ರಾಸ್ ಕಲಬುರಗಿ ಹತ್ತಿರ ಆತನನ್ನು ಪತ್ತೆ ಮಾಡಿ 140 ಗ್ರಾಂ ಬಂಗಾರದ ಆಭರಣಗಳು ಒಂದು ಕೈಗಡಿಯಾರ ಮೂರು ಮೊಬೈಲ್ ಗಳು ಹಾಗೂ ಒಂದು ಟ್ಯಾಬ್ ಹೀಗೆ ಒಟ್ಟು 8,00,000 ನಗ್ದುವುಗಳನು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ವರದಿ: ಗುರಯ್ಯ ಸ್ವಾಮಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…