Latest

“ಅಲ್ಲಾ ನಮಗೆ ಪ್ರಧಾನಿ ಮೋದಿ ಅಂತಹ ನಾಯಕನನ್ನು ನೀಡಿ” ಪಾಕಿಸ್ತಾನ ಯುವಕನ ಬೇಡಿಕೆ; ವಿಡಿಯೋ ವೈರಲ್.

ಪಾಕಿಸ್ತಾನದ ಯುವಕನೊಬ್ಬ ನಮಗೆ ಭಾರತದ ಪ್ರಧಾನಿ ಮೋದಿಯಂತಹ ನಾಯಕ ಬೇಕು ಎಂದು ಹೇಳುವ ವೀಡಿಯೊವನ್ನ ಪತ್ರಕರ್ತರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ ಯುವಕ, ‘ನಾವು ಪಾಕಿಸ್ತಾನದ ಯಾವುದೇ ನಾಯಕನನ್ನ ಬಯಸೋದಿಲ್ಲ. ಭಾರತದ ಪ್ರಧಾನಿ ಮೋದಿಯವರಂತಹ ನಾಯಕನನ್ನ ಮಾತ್ರ ಬಯಸುತ್ತೇವೆ’ ಎಂದು ಹೇಳಿದ್ದಾನೆ. ವೀಡಿಯೊದಲ್ಲಿ, ಪಾಕಿಸ್ತಾನವು ಇನ್ಮುಂದೆ ಭಾರತಕ್ಕೆ ಸಮನಾಗಲು ಸಾಧ್ಯವಿಲ್ಲ ಎಂದಿದ್ದಾನೆ.
ವಿಭಜನೆಯ ಹೊರತಾಗಿಯೂ, ಭಾರತವು ಸಾಕಷ್ಟು ಅಭಿವೃದ್ಧಿಯಾಗಿದೆ. ಆದ್ರೆ, ಪಾಕಿಸ್ತಾನವು ಅಲ್ಲಿಯೇ ಉಳಿದಿದೆ ಎಂದು ಯುವಕ ಹೇಳಿದ್ದಾನೆ. ಇನ್ನು ವಿಭಜನೆಯಾಗದಿದ್ದರೆ, ನಾವು ಇಂದು ಭಾರತದ ಜನರಂತೆ ಟೊಮೆಟೊವನ್ನ 20 ರೂ.ಗೆ ಮತ್ತು ಪೆಟ್ರೋಲ್ ಅನ್ನು 150 ರೂ.ಗೆ ಖರೀದಿಸುವುತ್ತಿದ್ದೇವು ಎಂದ ನೋವು ತೋಡಿಕೊಂಡಿದ್ದಾನೆ. ಇನ್ನು ವೀಡಿಯೊದಲ್ಲಿ, ಯುವಕ ಭಾರತದೊಂದಿಗೆ ಪ್ರಧಾನಿ ಮೋದಿಯವರನ್ನ ಹೊಗಳುತ್ತಿರುವುದನ್ನ ಕಾಣಬಹುದು.

ನಮಗೆ ನವಾಜ್ ಷರೀಫ್ ಅಥವಾ ಇಮ್ರಾನ್ ಖಾನ್ ಬೇಕಿಲ್ಲ, ಅಲ್ಲಾಹನು ನಮಗೆ ಮೋದಿಯನ್ನು ಕೊಡಲಿ.! ಈ ವೀಡಿಯೊವನ್ನ ಫೆಬ್ರವರಿ 20ರಂದು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಪಾಕಿಸ್ತಾನದ ಯೂಟ್ಯೂಬರ್ ಸನಾ ಅಮ್ಜದ್ ಅವರ ಎಪಿಸೋಡ್ನ ಈ ಕ್ಲಿಪ್ ಈಗ ಹೆಚ್ಚು ವೈರಲ್ ಆಗುತ್ತಿದೆ. ಆದಾಗ್ಯೂ, ಯುವಕ ವೀಡಿಯೊದಲ್ಲಿ ಭಾರತ ಮತ್ತು ಪಿಎಂ ಮೋದಿಯವರ ಬಗ್ಗೆ ಅನೇಕ ವಿಷಯಗಳನ್ನ ಹೇಳಿದ್ದಾನೆ ಮತ್ತು ಅವನು ಭಾರತ ಮತ್ತು ಪ್ರಧಾನಿಯನ್ನ ಅನೇಕ ಸ್ಥಳಗಳಲ್ಲಿ ಶ್ಲಾಘಿಸುತ್ತಿರುವುದು ಕಂಡುಬಂದಿದೆ. ವೀಡಿಯೊ ಮುಗಿಯುವ ಮೊದಲು, ಯುವಕ ತನ್ನ ಬಯಕೆಯನ್ನ ವ್ಯಕ್ತಪಡಿಸಿದ್ದು, ಪಾಕಿಸ್ತಾನದಲ್ಲಿ ಯಾವುದೇ ಪಾಕಿಸ್ತಾನಿ ನಾಯಕನನ್ನ ಬೆಂಬಲಿಸೋದಿಲ್ಲ ಎಂದು ಹೇಳಿದ್ದಾನೆ. ನಾವು ನವಾಜ್ ಷರೀಫ್ ಅಥವಾ ಇಮ್ರಾನ್ ಖಾನ್ ಅವರನ್ನ ಬಯಸುವುದಿಲ್ಲ. ಅಷ್ಟೇ ಅಲ್ಲ, ಪರ್ವೇಜ್ ಮುಷರಫ್ ಮತ್ತು ಭುಟ್ಟೋ ಅವರನ್ನೂ ಬಯಸುವುದಿಲ್ಲ ಎಂದು ಹೇಳಿದ್ದಾನೆ. ಅಂತಹ ಪರಿಸ್ಥಿತಿಯಲ್ಲಿ, ಆ ವ್ಯಕ್ತಿಯು ಕ್ಲಿಪ್’ನ ಕೊನೆಯಲ್ಲಿ ‘ಅಲ್ಲಾಹ್ ನಮಗೆ ಮೋದಿಯನ್ನು ನೀಡಿ’ ಎಂದು ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾನೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

3 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

3 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

22 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago