ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು ಗಂಡನ ಮನೆಗೆ ಬಂದವಳು ಇಂದು ಹೆಣವಾಗಿದ್ದಾಳೆ.…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಆಕೆಯ…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ ಬಡಾವಣೆಯ ಕಡೆಗೆ ಸ್ಕೂಟರ್ ನಲ್ಲಿ ಸೌಮ್ಯ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ ಸಹಾಯಕ ರಾಜು ಗುರುವಾರ ಲೋಕಾಯುಕ್ತ ಪೊಲೀಸ್…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ ವಾಸಿಸುತ್ತಿದ್ದ ಅರ್ಚನಾ ಎಂಬ ಮಹಿಳೆ, ನಿರಂತರ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್ ಬೆಂಗಳೂರು ನಗರದಲ್ಲಿ ಮತ್ತೊಂದು ಆಘಾತಕಾರಿ ಘಟನೆ…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ ಹರಿದಾಡುತ್ತಿದ್ದು, ಪೋಷಕರು ಹಾಗೂ ಸ್ಥಳೀಯರು ತೀವ್ರ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಪ್ರೇಮ ಸಂಬಂಧಿತ…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ ವಿಶ್ವಾಸ ಗೆದ್ದು ಚಿನ್ನದ ಉಂಗುರ ದೋಚಿದ್ದ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ ನಡೆದಿದ್ದು, ಆಘಾತ ಮೂಡಿಸಿದೆ. 26 ವರ್ಷದ…