‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

1 day ago
ಭ್ರಷ್ಟರ ಬೇಟೆ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್ ಕುಮಾರ್ (24) ವಿಚಾರಣೆಯ ವೇಳೆ ನೀಡಿರುವ…

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

1 day ago

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

1 day ago

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ ಚೌಧರಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಎದುರಿಸಿದ…

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

1 day ago

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ ಮುನ್ನದ ಪ್ರೇಮ ಸಂಬಂಧವನ್ನು ಮುಚ್ಚಿಟ್ಟಿದ್ದ ಯುವತಿ,…

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

1 day ago

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ ಸಹಾಯ ಕೋರಿದ್ದಾನೆ. ಆದರೆ ಸ್ನೇಹಿತ ಸಮಯಪ್ರಜ್ಞೆ…

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

1 day ago

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ ಆರೋಪ ಹಂಪಿ: ವಿಶ್ವವಿಖ್ಯಾತ ಹಂಪಿ ವಿಶ್ವ…

ಅಕ್ರಮ ಸಂಬಂಧಕ್ಕೆ ಪತಿಯೇ ಅಡ್ಡಿ; ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ, 6 ತಿಂಗಳ ಬಳಿಕ ಬಯಲಾಯ್ತು ರಹಸ್ಯ!

1 day ago

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಸುಮಾರು ಆರು ತಿಂಗಳ ಬಳಿಕ ಪ್ರಕರಣ ಬೆಳಕಿಗೆ…

ಶಿವಾನಂದ ನೀಲಣ್ಣನವರ್ ಆಸ್ತಿಗಳ ಮೇಲೆ ED ದಾಳಿ: ಎರಡನೇ ದಿನವೂ ಮುಂದುವರಿದ ಶೋಧ

1 day ago

ಬೆಳಗಾವಿ: ಪ್ರಭಾವಿ ವ್ಯಕ್ತಿ ಶಿವಾನಂದ ನೀಲಣ್ಣನವರ್ ಅವರಿಗೆ ಸೇರಿದ ಎನ್ನಲಾದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ನಡೆಸುತ್ತಿರುವ ದಾಳಿ ಹಾಗೂ ಶೋಧ ಕಾರ್ಯಾಚರಣೆ ಎರಡನೇ…

ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ನೇಪಾಳದ ಇಬ್ಬರು ಯುವತಿಯರು ಆತ್ಮಹತ್ಯೆ; ಜಕ್ಕೂರು ಬಳಿ ಮೃತದೇಹ ಪತ್ತೆ

1 day ago

ಬೆಂಗಳೂರು: ಕೆಲಸದ ಹುಡುಕಾಟದಲ್ಲಿ ನೇಪಾಳದಿಂದ ಬೆಂಗಳೂರಿಗೆ ಬಂದು ಕೇವಲ 15 ದಿನಗಳಾಗಿದ್ದ ಇಬ್ಬರು ಯುವತಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಜಕ್ಕೂರು ಮುಖ್ಯರಸ್ತೆ ಸಮೀಪ ಗುರುವಾರ…

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಸಂಭ್ರಮ: ಯಶ್‌ ಬಳಗದ ಅದ್ಧೂರಿ ಆಗಮನ

2 days ago

ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್…