Categories: Latest

ತನ್ನನ್ನು ತಾನೇ ಮದುವೆಯಾದ ನಟಿ!

ಕಿರುತೆರೆಯ ನಟಿಯಾದ ಕಾನಿಷ್ಕ ಸೋನಿ ತನ್ನನ್ನು ತಾನು ಮದುವೆ ಯಾಗಿರುವುದಾಗಿ ಹೇಳಿಕೊಳ್ಳುವ ಮೂಲಕ ಸಾಕಷ್ಟು ಸುದ್ದಿ ಮಾಡುತ್ತಿದ್ದಾರೆ.
ಕಿರುತೆರೆ ಜನಪ್ರಿಯ ಸೀರಿಯಲ್ `ದಿಯಾ ಔರ್ ಬಾತಿ ಹಮ್’ ಖ್ಯಾತಿಯ ನಟಿ ಕಾನಿಷ್ಕಾ ಸೋನಿ ತನ್ನ ಇನ್ ಸ್ಟಾಗ್ರಾಂನ ಪ್ರೊಫೈಲ್ ನಲ್ಲಿ ನನ್ನ ಎಲ್ಲ ಕನಸುಗಳನ್ನು ನಾನೇ ಪೂರೈಸಿಕೊಂಡಿದ್ದಾನೆ ಹಾಗೂ ನನ್ನನ್ನು ನಾನೇ ಹೆಚ್ಚು ಪ್ರೀತಿಸುತ್ತೇನೆ. ನನಗೆ ಯಾವ ಗಂಡಸಿನ ಅವಶ್ಯಕತೆಯಿಲ್ಲ ಹಾಗಾಗಿ ನನ್ನನ್ನು ನಾನೇ ಮದುವೆಯಾಗುತ್ತಿದ್ದೇನೆ ಎಂದು ತಮ್ಮ ಫೋಟೋದ ಕೆಳಗೆ ಈ ರೀತಿ ಬರೆದು ಪೋಸ್ಟ್ ವೊಂದನ್ನು ಹಾಕಿಕೊಂಡಿದ್ದಾರೆ.

ಇನ್ ಸ್ಟಾಗ್ರಾಂನಲ್ಲಿ ಹಾಕಿರುವಂತಹ ಈ ಪೋಸ್ಟ್ ನಲ್ಲಿ ಕಾನಿಷ್ಕಾ ಸೋನಿ ಹಣೆಗೆ ಸಿಂಧೂರ ವನ್ನು ಇಟ್ಟು ಕುತ್ತಿಗೆಯಲ್ಲಿ ಮಂಗಳ ಸೂತ್ರ ವನ್ನು ಧರಿಸಿದ್ದಾರೆ.
ಈ ಪೋಸ್ಟನ್ನು ಕಂಡ ಹಲವರು ಆಕೆ ಕುಡಿದ ಮತ್ತಿನಲ್ಲಿ ಹೀಗೆ ಮಾಡಿರಬೇಕು ಎಂದು ಟೀಕಿಸಿದ್ದರು.

ಇದಕ್ಕೆ ಪುನಃ ವೀಡಿಯೋವೊಂದನ್ನು ಮಾಡಿ ಸ್ಪಷ್ಟನೆ ನೀಡಿರುವ ಕಾನಿಷ್ಕಾ ಸೋನಿ, ತಾನು ತನ್ನನ್ನೇ ತಾನು ಮದುವೆಯಾಗಿರುವುದಾಗಿ ಪುನಃ ಹೇಳಿಕೊಂಡಿದ್ದಾರೆ. ಸದ್ಯ ಈ ವಿಚಾರ ಹಲವರಲ್ಲಿ ಆತಂಕ ಉಂಟು ಮಾಡುವುದಲ್ಲದೆ ಸಾಕಷ್ಟು ಸುದ್ದಿಯಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

6 days ago