ದಾವಣಗೆರೆಯ ಹೆಗಡೆ ನಗರದ ನಿವಾಸಿಯಾದಂತಹ ವೃದ್ಧ ಚಮನ್ ಸಾಬ್ ಹಾಗೂ ವೃದ್ಧೆ ಪಕೀರ ಬಾನು ಕಳೆದ 50 ವರ್ಷಗಳಿಂದ ಅನ್ಯೋನ್ಯವಾಗಿ ಜೀವನ ಸಾಗಿಸುತ್ತಿರುತ್ತಾರೆ. ಇವರಿಗೆ ಇಬ್ಬರು ಮಕ್ಕಳಿದ್ದು ಅವರಿಗೂ ಸಹ ಮದುವೆ ಮಾಡಿಸಿ ಬೇರೆ ಮನೆ ಮಾಡಿ ಕೊಟ್ಟಿರುತ್ತಾರೆ.
50 ವರ್ಷಗಳಿಂದ ಅನ್ಯೋನ್ಯವಾಗಿ ಸಂಸಾರ ನಡೆಸಿದ ಇವರುಗಳು ನೆನ್ನೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು ಹಬ್ಬದ ಆಚರಣೆಯನ್ನು ಸಹ ಬಿಟ್ಟು ಜಗಳವಾಡಲು ಮುಂದಾಗಿದ್ದಾರೆ ಜಗಳ ವಿಕೋಪಕ್ಕೆ ತಿರುಗಿದ ನಂತರ ವೃದ್ಧ ವೃದ್ಧೆಯ ಕತ್ತು ಸೀಳಿ ಕೊಂದಿದ್ದಾನೆ. ಈ ವಿಚಾರ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವೃದ್ಧ ಹಲವು ವರ್ಷಗಳಿಂದ ಮಾನಸಿಕ ಸ್ಥಿರತೆ ಕಳೆದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…