Crime

ಬಾಲಕಿಯನ್ನು ಗರ್ಭಿಣಿ ಮಾಡಿದ ಎರಡು ಮಕ್ಕಳ ತಂದೆ ಅಂದರ್..!

ಬೆಳಗಾವಿ ಜಿಲ್ಲೆಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನುಷ್ಯತ್ವವೇ ತಲೆ ತಗ್ಗಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆಯಾಗಿದ್ದು, ಈಗಾಗಲೇ ಎರಡು ಮಕ್ಕಳ ತಂದೆಯಾಗಿರುವ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ನಡೆದಿದೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲುಗೊಂಡಿದ್ದು, ಆರೋಪಿ ಬಸಪ್ಪ ಅಡಿವೆಪ್ಪ ಹಳ್ಳೂರ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಟ್ರ್ಯಾಕ್ಟರ್ ಡ್ರೈವರ್ ಆಗಿರುವ ಬಸಪ್ಪ, ಅಪ್ರಾಪ್ತೆಯನ್ನು ಪುಸಲಾಯಿಸಿ ನಿರಂತರವಾಗಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ಈ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿರುವುದು ಪೋಷಕರ ಗಮನಕ್ಕೆ ಬಂದಿದೆ.

ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡುಬಂದ ಕಾರಣ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಇದರಿಂದ ಪೋಷಕರು ತೀವ್ರ ಶೋಕಕ್ಕೆ ಒಳಗಾದರು. ತಕ್ಷಣವೇ ಅವರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ, ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಈ ಕೃತ್ಯ ಸಾಮಾಜಿಕವಾಗಿ ಖಂಡನೀಯವಾಗಿದ್ದು, ಇಂತಹ ಘಟನೆಗಳು ಪುನರಾವೃತ್ತಿ ಆಗದಂತೆ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

1 hour ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

6 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

6 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

6 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

16 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

16 hours ago