ಮಹಾ ಕುಂಭಮೇಳದಲ್ಲಿ ಹೆಚ್ಚಿನ ಜನರ ಕಣ್ಣೆಲ್ಲ ಸುಂದರ ಸಾಧ್ವೀಯರ ಕಡೆ ತಿರುಗಿದೆ. ಮೊದಲಿಗೆ ಆಂಕರ್ ಹಾಗೂ ನಟಿ ಎಂದು ಕರೆಯಲ್ಪಡುವ ಸುಂದರ ಸಾಧ್ವಿ ಸಾಮಾಜಿಕ ಜಾಲತಾಣದಲ್ಲಿ ಸಂದರ್ಶನದ ಬಳಿಕ ಸಾಕಷ್ಟು ವೈರಲ್ ಆಗಿ ಪ್ರಖ್ಯಾತಿ ಪಡೆದಿದ್ದು ನಂತರ ವ್ಯಾಪಾರ ಮಾಡುತ್ತಿದ್ದ ಯುವತಿ ಸಂದರ್ಶನದ ಬಳಿಕ ಪ್ರಖ್ಯಾತಿ ಪಡೆದರು. ಇದೀಗ ಮತ್ತೊಬ್ಬ ಸಾಧ್ವಿಯು ಈ ಹಿಂದೆ ಪ್ರಖ್ಯಾತಿ ಪಡೆದಿದ್ದ ಸುಂದರ ಸಾದ್ವಿ ಎಂದೆ ಕರೆಯಲ್ಪಡುವ ಮಹಿಳೆಯ ಸಹೋದರಿ ನಾನಲ್ಲ ಎಂದು ಹೇಳುತ್ತಲೇ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದ್ದಾರೆ.
ಮಹಾ ಕುಂಭಮೇಳದಲ್ಲಿ ಯೂಟ್ಯೂಬರ್ಗಳ ಹಾಗೂ ಸಾಕಷ್ಟು ಇನ್ಫ್ಲುಎನ್ಸರ್ಗಳ ಕಣ್ಣು ಸುಂದರ ಸಾಧ್ವಿಯರ ಕಡೆ ಬಿದ್ದಿದ್ದು ಮಹಾ ಕುಂಭಮೇಳದಲ್ಲಿ ಹೆಚ್ಚಾಗಿ ಸುಂದರ ಹುಡುಗಿಯರೇ ಪ್ರಖ್ಯಾತರಾಗುತ್ತಿದ್ದಾರೆ.
ಹೀಗೆ ಪ್ರಖ್ಯಾತಿ ಪಡೆದವರ ಹಿಂದೆ ಜನರು ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿ ಬೀಳುತ್ತಿದ್ದು ಮಹಾಕುಂಬಮೇಳಕೆ ಬರುವ ಸುಂದರವಾದ ಸಾಧ್ವೀಯರು ಹಾಗೂ ಬೇರೆ ಮಹಿಳೆಯರು ಸಂದರ್ಶನ ಎಂದರೆ ಭಯ ಬೀಳುವ ಸ್ಥಿತಿಗೆ ಬಂದಿದ್ದಾರೆ. ಮೊದಲಿಗೆ ಪ್ರಖ್ಯಾತಿ ಪಡೆದವು ಎಂದು ಖುಷಿ ಪಟ್ಟರು ತದನಂತರ ಫೋಟೋ ತೆಗೆಸಿಕೊಳ್ಳಲು ಬರುತ್ತಿರುವ ಜನರ ಕಾಟ ತಡೆಯಲಾರದೆ ಸುಂದರ ಮಹಿಳೆಯರು ಕುಂಭಮೇಳದಿಂದ ದೂರ ನಡೆಯುತ್ತಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…