Latest

ಟರ್ಕಿ-ಸಿರಿಯಾ ಗಡಿಯಲ್ಲಿ ಮತ್ತೆ ಭೂಕಂಪ; ಕಾರಿನ ಕ್ಯಾಮೆರಾದಲ್ಲಿ ಸೆರೆಯಾದ ಭಯಾನಕ ದೃಶ್ಯ.

ಈಗಾಗಲೇ ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ 3 ಭೂಕಂಪದಿಂದಾಗಿ 45 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ರಕ್ಷಣಾ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಇಂತಃ ಪರಿಸ್ಥಿತಿಯಲ್ಲಿ ಟರ್ಕಿ-ಸಿರಿಯಾ ಗಡಿಯಲ್ಲಿ 6.4 ಹಾಗೂ 5.8 ತೀವ್ರತೆಯ 2 ಭೂಕಂಪಗಳು ಸಂಭವಿಸಿದ್ದು, 3 ಮಂದಿ ಮೃತಪಟ್ಟಿದ್ದು, 200ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಫೆಬ್ರವರಿ 6 ರ ಮುಂಜಾನೆ ಟರ್ಕಿಯ ಆಗ್ನೇಯ ಕಹ್ರಮನ್ಮರಸ್ ಪ್ರಾಂತ್ಯದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ ನಂತರ, ಟರ್ಕಿ ಮತ್ತು ನೆರೆಯ ಸಿರಿಯಾದಲ್ಲಿ ಚಪ್ಪಟೆಯಾದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ 40 ಸಾವಿರಕ್ಕೂ ಅಧಿಕ ಮಂದಿ ಸಿಲುಕಿದ್ದರು.
ಟರ್ಕಿ ಮತ್ತು ಸಿರಿಯಾಗಳಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 46,002ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ 40,402 ಹಾಗೂ ಸಿರಿಯಾದಲ್ಲಿ 5,800 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿದೆ. 7.8 ತೀವ್ರತೆಯ ಭೂಕಂಪಕ್ಕೆ ಟರ್ಕಿಯಲ್ಲಿ 5 ಲಕ್ಷ ಕಟ್ಟಡಗಳು ನೆಲಸಮವಾಗಿದ್ದು, ಸಾಕಷ್ಟು ಮಂದಿ ಕಾಣೆಯಾಗಿದ್ದಾರೆ ಎನ್ನಲಾಗಿದೆ.

ಭ್ರಷ್ಟರ ಬೇಟೆ

Recent Posts

ಕೇಕ್ ಹಚ್ಚಿದ ಗಲಾಟೆ ರಕ್ತಪಾತಕ್ಕೆ: ಹುಟ್ಟುಹಬ್ಬದ ಪಾರ್ಟಿ ಮೂರು ಯುವಕರ ಸಾವಿನಲ್ಲಿ ಅಂತ್ಯ

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…

6 hours ago

ಮಧ್ಯಪ್ರದೇಶದಲ್ಲಿ ಅಧಿಕಾರ ದರ್ಪ: ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ – ಸಚಿವನ ಸಹೋದರ ವಿರುದ್ಧ ಗಂಭೀರ ಆರೋಪ

ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…

6 hours ago

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಬೆಚ್ಚಿ ಬೀಳಿಸುವ ಕಥೆ ಹೇಳಿದ ಯುವತಿ..!

ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…

6 hours ago

ಚಲಿಸುತ್ತಿದ್ದ ರೈಲಿನಿಂದ ಮಗು ಬಿದ್ದು ದುರಂತ: ಚೈನ್ ಎಳೆದರೂ ನಿಲ್ಲದ ರೈಲು, ತಾಯಿಯ ಕಣ್ಣೀರಿನ ಅಳಲು

ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…

7 hours ago

SSC 2026 ಭರ್ಜರಿ ನೇಮಕಾತಿ: 3,734 ಹುದ್ದೆಗಳು – ಮೇ 4ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…

12 hours ago

ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…

12 hours ago