ಪ್ರೀತಿಯ ವಿಚಾರಕ್ಕೆ ಹಾಡಾಗಲಿ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಯುವಕನ ಕಾಲ ಮಾಡಿದ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ಇಂದು ಬೆಳಗ್ಗೆ ನಡೆದಿದೆ. ಇನ್ನು ಇಲ್ಲಿ ಕೊಲೆಯಾದ ವ್ಯಕ್ತಿಯನ್ನು ಗಾಂಧಿನಗರ ನಿವಾಸಿಯಾದ 22 ವರ್ಷದವನಾಗಿದ್ದ ಇಬ್ರಾಹಿಂ ಗೌಸ್ ಎಂದು ಗುರುತಿಸಲಾಗಿದೆ, ಗಾಂಧಿನಗರ ಯುವತಿಯ ಜೊತೆ ಇಬ್ರಾಹಿಂ ಪ್ರೀತಿ ಮಾಡುತ್ತಿದ್ದ ಇವತ್ತು ಜೊತೆಗೆ ಬೈಕ್ ನಲ್ಲಿ ಹೊರಟಿದ್ದ ಇಬ್ರಾಹಿಂನನ್ನು ನೋಡಿದ ಯುವತಿಯ ಸಹೋದರನಿಂದ ಈ ಘಟನೆ ನಡೆದಿದೆ. ಎಂದು ಹೇಳಲಾಗುತ್ತಿದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಮಾಣಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಶಿವರಾಜ್
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…