ಪ್ರೀತಿಯ ವಿಚಾರಕ್ಕೆ ಹಾಡಾಗಲಿ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಯುವಕನ ಕಾಲ ಮಾಡಿದ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ಇಂದು ಬೆಳಗ್ಗೆ ನಡೆದಿದೆ. ಇನ್ನು ಇಲ್ಲಿ ಕೊಲೆಯಾದ ವ್ಯಕ್ತಿಯನ್ನು ಗಾಂಧಿನಗರ ನಿವಾಸಿಯಾದ 22 ವರ್ಷದವನಾಗಿದ್ದ ಇಬ್ರಾಹಿಂ ಗೌಸ್ ಎಂದು ಗುರುತಿಸಲಾಗಿದೆ, ಗಾಂಧಿನಗರ ಯುವತಿಯ ಜೊತೆ ಇಬ್ರಾಹಿಂ ಪ್ರೀತಿ ಮಾಡುತ್ತಿದ್ದ ಇವತ್ತು ಜೊತೆಗೆ ಬೈಕ್ ನಲ್ಲಿ ಹೊರಟಿದ್ದ ಇಬ್ರಾಹಿಂನನ್ನು ನೋಡಿದ ಯುವತಿಯ ಸಹೋದರನಿಂದ ಈ ಘಟನೆ ನಡೆದಿದೆ. ಎಂದು ಹೇಳಲಾಗುತ್ತಿದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಮಾಣಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಶಿವರಾಜ್
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…