ಕಲಬುರಗಿ-ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಗಲೀಕರಣ ಮಾಡುವ ಸಂದರ್ಭದಲ್ಲಿ ಹೀರಾಪುರ ಕ್ರಾಸ್ ಹತ್ತಿರ 250 ಎಂ.ಎಂ ಹೆಚ್.ಡಿ.ಪಿ.ಇ ಕೊಳವೆ ಮಾರ್ಗದಲ್ಲಿ ಸೋರಿಕೆ ಕಂಡು ಬಂದ ಪ್ರಯುಕ್ತ ಹೊಸ ಘಾಟಗೆ ಲೇಔಟ್, ಕಾಂತಾ ಕಾಲೋನಿ, ಶಕ್ತಿ ನಗರ ಮತ್ತು ಹಳೇ ಘಾಟಗೆ ಲೇಔಟ್ ಬಡಾವಣೆಗಳ ಸಾರ್ವಜನಿಕರು ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕು.
ಇದರ ದುರಸ್ಥಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಆದ್ದರಿಂದ ಮೇಲ್ಕಂಡ ಬಡಾವಣೆಗಳ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ ಆರಿಸಿ ಸೊಸಿ ಕುಡಿಯಬೇಕೆಂದು..
ನಗರದ ಸಾರ್ವಜನಿಕರು ಕೆಯುಡಬ್ಲ್ಯೂಎಸ್ಎಂಪಿ-ಕೆಯುಐಡಿಎಫ್ಸಿ ಹಾಗೂ ಮೆ|| ಎಲ್&ಟಿ ಲಿಮಿಟೆಡ್ದೊಂದಿಗೆ ಸಹಕರಿಸಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್ಎಂಪಿ, ಕೆಯುಐಡಿಎಫ್ಸಿ, ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ವರದಿ ನಾಗರಾಜ್ ಗೊಬ್ಬುರ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…