ಕಲಬುರಗಿ-ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಗಲೀಕರಣ ಮಾಡುವ ಸಂದರ್ಭದಲ್ಲಿ ಹೀರಾಪುರ ಕ್ರಾಸ್ ಹತ್ತಿರ 250 ಎಂ.ಎಂ ಹೆಚ್.ಡಿ.ಪಿ.ಇ ಕೊಳವೆ ಮಾರ್ಗದಲ್ಲಿ ಸೋರಿಕೆ ಕಂಡು ಬಂದ ಪ್ರಯುಕ್ತ ಹೊಸ ಘಾಟಗೆ ಲೇಔಟ್, ಕಾಂತಾ ಕಾಲೋನಿ, ಶಕ್ತಿ ನಗರ ಮತ್ತು ಹಳೇ ಘಾಟಗೆ ಲೇಔಟ್ ಬಡಾವಣೆಗಳ ಸಾರ್ವಜನಿಕರು ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕು.
ಇದರ ದುರಸ್ಥಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಆದ್ದರಿಂದ ಮೇಲ್ಕಂಡ ಬಡಾವಣೆಗಳ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ ಆರಿಸಿ ಸೊಸಿ ಕುಡಿಯಬೇಕೆಂದು..
ನಗರದ ಸಾರ್ವಜನಿಕರು ಕೆಯುಡಬ್ಲ್ಯೂಎಸ್ಎಂಪಿ-ಕೆಯುಐಡಿಎಫ್ಸಿ ಹಾಗೂ ಮೆ|| ಎಲ್&ಟಿ ಲಿಮಿಟೆಡ್ದೊಂದಿಗೆ ಸಹಕರಿಸಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್ಎಂಪಿ, ಕೆಯುಐಡಿಎಫ್ಸಿ, ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ವರದಿ ನಾಗರಾಜ್ ಗೊಬ್ಬುರ್
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…