Latest

ಎಸ್ಪಿ ಸುಮನ್ ಪನ್ನೆಕರ್ ಸಿಐಡಿಗೆ ವರ್ಗಾವಣೆ,ಜಿಲ್ಲೆಯ ನೂತನ ಎಸ್ಪಿಯಾಗಿ ವಿಷ್ಣುವರ್ಧನ ನೇಮಕ…!

ಕಾರವಾರ: ಕಳೆದ ಒಂದು ವರ್ಷದ ಹಿಂದೆಯಷ್ಟೇ ಉತ್ತರ ಕನ್ನಡ‌ ಜಿಲ್ಲೆಗೆ ಆಗಮಿಸಿ ತಮ್ಮ ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಕೆಲಸಗಳನ್ನು ಮಾಡುತ್ತಾ ಜಿಲ್ಲೆಯಲ್ಲಿನ ಮಟ್ಕಾದಂತಹ ಅದೆಷ್ಟೋ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ ಹಾಕಿದ್ದರು.ಹೀಗಾಗಿ ಇವರನ್ನು ಜಿಲ್ಲೆಯ ಜನರು ದಕ್ಷ ಎಸ್ಪಿ ಎಂದೆ ಕರೆಯುತ್ತಿದ್ದರು.ಯಾವಾಗ ಈ ಅಧಿಕಾರಿ ಭ್ರಷ್ಟರ ಮಾತುಗಳಿಗೆ ಬೆಲೆ ಕೊಡದೆ ಕೆಲಸ ಮಾಡಲು ಪ್ರಾರಂಭಿಸಿದರೋ ಅಂದಿನಿಂದಲೇ ಇವರ ವರ್ಗಾವಣೆಗೆ ಸ್ಕೆಚ್ಅನ್ನು ಹಾಕಿದ್ದರು ಎನ್ನಲಾಗಿದೆ.ಕಳೆದ ಎರಡು ತಿಂಗಳ ಹಿಂದೆಯೇ ಎಸ್ ಪಿ ಮೇಡಂ ಅವರ ವರ್ಗಾವಣೆಯ ಮಾತುಗಳು ಕೇಳಿ ಬಂದಿದ್ದವು ಆಗ ಜಿಲ್ಲೆಯ ಅದಷ್ಟೋ ಶುದ್ಧ ಮನಸ್ಸುಗಳು ಸಾಮಾಜಿಕ ಜಾಲತಾಣಗಳ ಮೂಲಕ ಎಸ್ ಪಿ ಮೇಡಂ ಅವರನ್ನು ವರ್ಗಾವಣೆ ಮಾಡದಂತೆ ಆಕ್ರೋಶವನ್ನೂ ಸಹ ಹೊರಹಾಕಿದ್ದವು.
ತಮ್ಮ ಇಲಾಖೆಯಲ್ಲಿಯೇ ಇರುವ ಕೆಲವು ಅಧಿಕಾರಿಗಳು ಇವರ ಕಾರ್ಯವೈಕರಿಯ ಬಗ್ಗೆ ಒಳಗೊಳಗೆ ಕೈ ಹಿಸುಕಿಕೊಳ್ಳುವಂತಾಗಿತ್ತು ಮತ್ತು ಅಕ್ರಮ ದಂದೇಕೋರರು ಈ ಅಧಿಕಾರಿ ಯಾವಾಗ ಹೋಗುತ್ತಾರೆಯೋ ಮಾರಾಯ ಎಂಬ ಮಾತುಗಳನ್ನು ಆಡುತ್ತಾ ಎಸ್ ಪಿ ಮೇಡಂ ಅವರ ದಕ್ಷತೆಗೆ ಬೆಚ್ಚಿಬಿದ್ದಿದ್ದರು.
ಅದೇನೆ ಇರಲಿ ಸರ್ಕಾರ ದಕ್ಷ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ಕೊಡುತ್ತಾ ಒಳ್ಳೆಯ ಆಡಳಿತವನ್ನು ನಡೆಸುವಲ್ಲಿ ಸಹಕಾರವನ್ನು ಕೊಡಬೇಕಿತ್ತು ಆದರೆ ರಾಜ್ಯದಲ್ಲಿಯೇ ಇವರೊಬ್ಬರ ವರ್ಗಾವಣೆ ಆದೇಶವನ್ನು ಮಾಡಿರುವುದು ದಕ್ಷ ಅಧಿಕಾರಿಗಳಿಗೆ ಬೆಲೆ ಇಲ್ಲ ಎನ್ನುವುದು ಸಾಬೀತಾಗಿದೆ.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

1 hour ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

1 hour ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

1 hour ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

1 hour ago

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

10 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

10 hours ago