ಮುಂಡಗೋಡ: ತಾಲೂಕಿನ ಹಲವಾರು ಕಡೆಗಳಲ್ಲಿ ಇಂದು ಮರೆಯದ ಮಾಣಿಕ್ಯ ಅಪ್ಪು ಅವರಿಗೆ ದೀಪ ಬೆಳಗಿಸುವುದರ ಮೂಲಕ ಸಾಮೂಹಿಕವಾಗಿ ನಮನ ಸಲ್ಲಿಸಿದರು.
ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಶಿಕ್ಷಕರಾದ ಬಸವರಾಜ ಬೆಂಡಲಗಟ್ಟಿ ಹಾಗೂ ಊರಿನ ಯುವಕರ ನೇತೃತ್ವದಲ್ಲಿ ಅಪ್ಪುವಿನ ಭಾವಚಿತ್ರಕ್ಕೆ ದೀಪ ಬೆಳಗಿಸಿ ನಮನ ಸಲ್ಲಿಸಿದರು.ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿ ನೂರಾರು ಯುವಕರು ಅಪ್ಪುವಿಗೆ ದೀಪ ಬೆಳಗಿಸಿ ನಮನ ಸಲ್ಲಿಸಿದರು.ತಾಲೂಕಿನ ಗ್ರಾಮ ಹಾಗೂ ಕನವಳ್ಳಿ ಪ್ಲಾಟ್ ನಲ್ಲಿಯೂ ಸಹ ಅಪ್ಪು ಅಭಿಮಾನಿಗಳು ದೀಪ ಬೆಳಗಿಸಿ ನಮನ ಸಲ್ಲಿಸಿದರು..
ವರದಿ: ಮಂಜುನಾಥ ಹರಿಜನ.
ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…
ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…