ಮುಂಡಗೋಡ: ತಾಲೂಕಿನ ಹಲವಾರು ಕಡೆಗಳಲ್ಲಿ ಇಂದು ಮರೆಯದ ಮಾಣಿಕ್ಯ ಅಪ್ಪು ಅವರಿಗೆ ದೀಪ ಬೆಳಗಿಸುವುದರ ಮೂಲಕ ಸಾಮೂಹಿಕವಾಗಿ ನಮನ ಸಲ್ಲಿಸಿದರು.
ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಶಿಕ್ಷಕರಾದ ಬಸವರಾಜ ಬೆಂಡಲಗಟ್ಟಿ ಹಾಗೂ ಊರಿನ ಯುವಕರ ನೇತೃತ್ವದಲ್ಲಿ ಅಪ್ಪುವಿನ ಭಾವಚಿತ್ರಕ್ಕೆ ದೀಪ ಬೆಳಗಿಸಿ ನಮನ ಸಲ್ಲಿಸಿದರು.ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿ ನೂರಾರು ಯುವಕರು ಅಪ್ಪುವಿಗೆ ದೀಪ ಬೆಳಗಿಸಿ ನಮನ ಸಲ್ಲಿಸಿದರು.ತಾಲೂಕಿನ ಗ್ರಾಮ ಹಾಗೂ ಕನವಳ್ಳಿ ಪ್ಲಾಟ್ ನಲ್ಲಿಯೂ ಸಹ ಅಪ್ಪು ಅಭಿಮಾನಿಗಳು ದೀಪ ಬೆಳಗಿಸಿ ನಮನ ಸಲ್ಲಿಸಿದರು..
ವರದಿ: ಮಂಜುನಾಥ ಹರಿಜನ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…