ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕು ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್-18 ರಂದು ಬಂಗಾರಪೇಟೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ತಡೆದು ಡ್ರೈವರ್ ರಾಮಕೃಷ್ಣ ಎಂಬುವನ ಮೇಲೆ ಹಲ್ಲೆ ಮಾಡಿ, 4.34 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪಿಗಳು ಟೊಯೋಟೊ ಇಟಿಯಸ್ ಕಾರ್ನಲ್ಲಿ ಬಂದು ದರೋಡೆ ಮಾಡಿದ್ದ ಆರೋಪಿಗಳು ಬಂದಿತರಿಂದ ಒಂದು ಕಾರು, ಎರಡು ಬೈಕ್, ಐದು ಮೊಬೈಲ್, 4.34 ಲಕ್ಷರೂ ನಗದು ವಶಕ್ಕೆ. ತಮಿಳುನಾಡು ಮೂಲದ ನಾಗೇಶ್ (25), ಸೈಯ್ಯದ್ ಪಾಷಾ (27), ಜಬೀಉಲ್ಲಾ (25) ಸದ್ದಾಂಹಸೇನ್(23), ಚಿನ್ನಸ್ವಾಮಿ(29) ಬಂದಿತ ಆರೋಪಿಗಳು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ. ಬಂಧಿತರಿಂದ 5 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನ, ಸುಮಾರು 50 ಸಾವಿರ ಮೌಲ್ಯದ 4 ಮೊಬೈಲ್ ಪೋನುಗಳು ಮತ್ತು 311000 ನಗದು ವಶಪಡಿಸಿಕೊಳ್ಳಲಾಗಿದೆ ಸಿಬ್ಬಂದಿಗಳಾದ- ಇನ್ಸ್ ಪೆಕ್ಟರ್ ಆನಂದ್ ಸಬ್ ಇನ್ಸ್ ಪೆಕ್ಟರ್ ವಿಠಲ್ ತಲ್ವಾರ್ ASI ವೆಂಕಟರಾಮಪ್ಪ ಮಂಜುನಾಥ್, ಲಕ್ಷ್ಮಣ್ ತೇಲಿ, ಶಿವಕುಮಾರ್, ಕೃಷ್ಣ , ರಾಮರಾವ್.
ವರದಿ – ರೋಶನ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…