Latest

ಲಾರಿ ತಡೆದು ದರೋಡೆ ಮಾಡಿದ್ದ ಐದು ಜನ ಆರೋಪಿಗಳ ಬಂಧನ

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕು ಕಾಮಸಮುದ್ರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಜೂನ್​-18 ರಂದು ಬಂಗಾರಪೇಟೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ತಡೆದು ಡ್ರೈವರ್ ರಾಮಕೃಷ್ಣ ಎಂಬುವನ​ ಮೇಲೆ ಹಲ್ಲೆ ಮಾಡಿ, 4.34 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪಿಗಳು ಟೊಯೋಟೊ ಇಟಿಯಸ್ ಕಾರ್​ನಲ್ಲಿ ಬಂದು ದರೋಡೆ ಮಾಡಿದ್ದ ಆರೋಪಿಗಳು ಬಂದಿತರಿಂದ ಒಂದು ಕಾರು, ಎರಡು ಬೈಕ್​, ಐದು ಮೊಬೈಲ್​, 4.34 ಲಕ್ಷರೂ ನಗದು ವಶಕ್ಕೆ. ತಮಿಳುನಾಡು ಮೂಲದ ನಾಗೇಶ್​ (25), ಸೈಯ್ಯದ್​ ಪಾಷಾ (27), ಜಬೀಉಲ್ಲಾ (25) ಸದ್ದಾಂಹಸೇನ್​(23), ಚಿನ್ನಸ್ವಾಮಿ(29) ಬಂದಿತ ಆರೋಪಿಗಳು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು. ಕಾಮಸಮುದ್ರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ. ಬಂಧಿತರಿಂದ 5 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನ, ಸುಮಾರು 50 ಸಾವಿರ ಮೌಲ್ಯದ 4 ಮೊಬೈಲ್ ಪೋನುಗಳು ಮತ್ತು 311000 ನಗದು ವಶಪಡಿಸಿಕೊಳ್ಳಲಾಗಿದೆ ಸಿಬ್ಬಂದಿಗಳಾದ- ಇನ್ಸ್ ಪೆಕ್ಟರ್ ಆನಂದ್ ಸಬ್ ಇನ್ಸ್ ಪೆಕ್ಟರ್ ವಿಠಲ್ ತಲ್ವಾರ್ ASI ವೆಂಕಟರಾಮಪ್ಪ ಮಂಜುನಾಥ್, ಲಕ್ಷ್ಮಣ್ ತೇಲಿ, ಶಿವಕುಮಾರ್, ಕೃಷ್ಣ , ರಾಮರಾವ್.

ವರದಿ – ರೋಶನ್

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago