ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕು ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್-18 ರಂದು ಬಂಗಾರಪೇಟೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ತಡೆದು ಡ್ರೈವರ್ ರಾಮಕೃಷ್ಣ ಎಂಬುವನ ಮೇಲೆ ಹಲ್ಲೆ ಮಾಡಿ, 4.34 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪಿಗಳು ಟೊಯೋಟೊ ಇಟಿಯಸ್ ಕಾರ್ನಲ್ಲಿ ಬಂದು ದರೋಡೆ ಮಾಡಿದ್ದ ಆರೋಪಿಗಳು ಬಂದಿತರಿಂದ ಒಂದು ಕಾರು, ಎರಡು ಬೈಕ್, ಐದು ಮೊಬೈಲ್, 4.34 ಲಕ್ಷರೂ ನಗದು ವಶಕ್ಕೆ. ತಮಿಳುನಾಡು ಮೂಲದ ನಾಗೇಶ್ (25), ಸೈಯ್ಯದ್ ಪಾಷಾ (27), ಜಬೀಉಲ್ಲಾ (25) ಸದ್ದಾಂಹಸೇನ್(23), ಚಿನ್ನಸ್ವಾಮಿ(29) ಬಂದಿತ ಆರೋಪಿಗಳು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ. ಬಂಧಿತರಿಂದ 5 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನ, ಸುಮಾರು 50 ಸಾವಿರ ಮೌಲ್ಯದ 4 ಮೊಬೈಲ್ ಪೋನುಗಳು ಮತ್ತು 311000 ನಗದು ವಶಪಡಿಸಿಕೊಳ್ಳಲಾಗಿದೆ ಸಿಬ್ಬಂದಿಗಳಾದ- ಇನ್ಸ್ ಪೆಕ್ಟರ್ ಆನಂದ್ ಸಬ್ ಇನ್ಸ್ ಪೆಕ್ಟರ್ ವಿಠಲ್ ತಲ್ವಾರ್ ASI ವೆಂಕಟರಾಮಪ್ಪ ಮಂಜುನಾಥ್, ಲಕ್ಷ್ಮಣ್ ತೇಲಿ, ಶಿವಕುಮಾರ್, ಕೃಷ್ಣ , ರಾಮರಾವ್.
ವರದಿ – ರೋಶನ್
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…