ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕು ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್-18 ರಂದು ಬಂಗಾರಪೇಟೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ತಡೆದು ಡ್ರೈವರ್ ರಾಮಕೃಷ್ಣ ಎಂಬುವನ ಮೇಲೆ ಹಲ್ಲೆ ಮಾಡಿ, 4.34 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪಿಗಳು ಟೊಯೋಟೊ ಇಟಿಯಸ್ ಕಾರ್ನಲ್ಲಿ ಬಂದು ದರೋಡೆ ಮಾಡಿದ್ದ ಆರೋಪಿಗಳು ಬಂದಿತರಿಂದ ಒಂದು ಕಾರು, ಎರಡು ಬೈಕ್, ಐದು ಮೊಬೈಲ್, 4.34 ಲಕ್ಷರೂ ನಗದು ವಶಕ್ಕೆ. ತಮಿಳುನಾಡು ಮೂಲದ ನಾಗೇಶ್ (25), ಸೈಯ್ಯದ್ ಪಾಷಾ (27), ಜಬೀಉಲ್ಲಾ (25) ಸದ್ದಾಂಹಸೇನ್(23), ಚಿನ್ನಸ್ವಾಮಿ(29) ಬಂದಿತ ಆರೋಪಿಗಳು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ. ಬಂಧಿತರಿಂದ 5 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನ, ಸುಮಾರು 50 ಸಾವಿರ ಮೌಲ್ಯದ 4 ಮೊಬೈಲ್ ಪೋನುಗಳು ಮತ್ತು 311000 ನಗದು ವಶಪಡಿಸಿಕೊಳ್ಳಲಾಗಿದೆ ಸಿಬ್ಬಂದಿಗಳಾದ- ಇನ್ಸ್ ಪೆಕ್ಟರ್ ಆನಂದ್ ಸಬ್ ಇನ್ಸ್ ಪೆಕ್ಟರ್ ವಿಠಲ್ ತಲ್ವಾರ್ ASI ವೆಂಕಟರಾಮಪ್ಪ ಮಂಜುನಾಥ್, ಲಕ್ಷ್ಮಣ್ ತೇಲಿ, ಶಿವಕುಮಾರ್, ಕೃಷ್ಣ , ರಾಮರಾವ್.
ವರದಿ – ರೋಶನ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…