ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕು ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್-18 ರಂದು ಬಂಗಾರಪೇಟೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ತಡೆದು ಡ್ರೈವರ್ ರಾಮಕೃಷ್ಣ ಎಂಬುವನ ಮೇಲೆ ಹಲ್ಲೆ ಮಾಡಿ, 4.34 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪಿಗಳು ಟೊಯೋಟೊ ಇಟಿಯಸ್ ಕಾರ್ನಲ್ಲಿ ಬಂದು ದರೋಡೆ ಮಾಡಿದ್ದ ಆರೋಪಿಗಳು ಬಂದಿತರಿಂದ ಒಂದು ಕಾರು, ಎರಡು ಬೈಕ್, ಐದು ಮೊಬೈಲ್, 4.34 ಲಕ್ಷರೂ ನಗದು ವಶಕ್ಕೆ. ತಮಿಳುನಾಡು ಮೂಲದ ನಾಗೇಶ್ (25), ಸೈಯ್ಯದ್ ಪಾಷಾ (27), ಜಬೀಉಲ್ಲಾ (25) ಸದ್ದಾಂಹಸೇನ್(23), ಚಿನ್ನಸ್ವಾಮಿ(29) ಬಂದಿತ ಆರೋಪಿಗಳು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ. ಬಂಧಿತರಿಂದ 5 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನ, ಸುಮಾರು 50 ಸಾವಿರ ಮೌಲ್ಯದ 4 ಮೊಬೈಲ್ ಪೋನುಗಳು ಮತ್ತು 311000 ನಗದು ವಶಪಡಿಸಿಕೊಳ್ಳಲಾಗಿದೆ ಸಿಬ್ಬಂದಿಗಳಾದ- ಇನ್ಸ್ ಪೆಕ್ಟರ್ ಆನಂದ್ ಸಬ್ ಇನ್ಸ್ ಪೆಕ್ಟರ್ ವಿಠಲ್ ತಲ್ವಾರ್ ASI ವೆಂಕಟರಾಮಪ್ಪ ಮಂಜುನಾಥ್, ಲಕ್ಷ್ಮಣ್ ತೇಲಿ, ಶಿವಕುಮಾರ್, ಕೃಷ್ಣ , ರಾಮರಾವ್.
ವರದಿ – ರೋಶನ್
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…