Latest

ಅಕ್ರಮ ಮರಳು ದಂಧೆ ಕೋರರ ಬಂಧನ

ಆಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ ಆರೋಪಿ ಸಂತೋಷ ಹಾಗೂ ಸಿದ್ದೇಶ್ ಎಂಬುವವರನ್ನು ಪಿಎಸ್ಐ ಗೀತಾಂಜಲಿ ಶಿಂಧೆ ರವರು ಬಂಧಿಸಿ ಇವರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿದ್ದಾರೆ

ಕೊಟ್ಟೂರು ತಾಲೂಕಿನ ಕುರುಬನಹಳ್ಳಿ ಗ್ರಾಮದ ಹಳ್ಳದಲ್ಲಿ ಆರೋಪಿಗಳಾದ ಸಂತೋಷ ಮತ್ತು ಸಿದ್ದೇಶ್ ರವರು ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೆ ಆಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದರು ಇದರ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಗೀತಾಂಜಲಿ ಶಿಂಧೆ ರವರು ಪೊಲೀಸ್ ಸಿಬ್ಬಂದಿ ಜೊತೆಗೆ ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ಬಂಧಿಸಿ ಕೆಂಪು ಬಣ್ಣದ ಮಹೇಂದ್ರ ಕಂಪನಿ ಟ್ರಾಕ್ಟರ್ ಹಾಗೂ ಇಂಜಿನ್ ನಂಬರ್ ಕೆ.ಎ -35ಟಿಬಿ 9385 ಸಂಖ್ಯೆವುಳ್ಳ ಟ್ರ್ಯಾಲಿ ಯನ್ನು ಜಪ್ತಿಮಾಡಿ ಇವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಿ- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago