ಆಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ ಆರೋಪಿ ಸಂತೋಷ ಹಾಗೂ ಸಿದ್ದೇಶ್ ಎಂಬುವವರನ್ನು ಪಿಎಸ್ಐ ಗೀತಾಂಜಲಿ ಶಿಂಧೆ ರವರು ಬಂಧಿಸಿ ಇವರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿದ್ದಾರೆ
ಕೊಟ್ಟೂರು ತಾಲೂಕಿನ ಕುರುಬನಹಳ್ಳಿ ಗ್ರಾಮದ ಹಳ್ಳದಲ್ಲಿ ಆರೋಪಿಗಳಾದ ಸಂತೋಷ ಮತ್ತು ಸಿದ್ದೇಶ್ ರವರು ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೆ ಆಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದರು ಇದರ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಗೀತಾಂಜಲಿ ಶಿಂಧೆ ರವರು ಪೊಲೀಸ್ ಸಿಬ್ಬಂದಿ ಜೊತೆಗೆ ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ಬಂಧಿಸಿ ಕೆಂಪು ಬಣ್ಣದ ಮಹೇಂದ್ರ ಕಂಪನಿ ಟ್ರಾಕ್ಟರ್ ಹಾಗೂ ಇಂಜಿನ್ ನಂಬರ್ ಕೆ.ಎ -35ಟಿಬಿ 9385 ಸಂಖ್ಯೆವುಳ್ಳ ಟ್ರ್ಯಾಲಿ ಯನ್ನು ಜಪ್ತಿಮಾಡಿ ಇವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ- ಮಣಿಕಂಠ. ಬಿ
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…