Latest

ಮಳೆಯಿಂದಾಗಿ ತೇಲಿ ಹೋಯಿತು ಡಾಂಬರು; ಪರದಾಡುತ್ತಿರುವ ವಾಹನ ಸವಾರರು!

ಕುಂದಗೋಳ: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಅವಾಂತರದಿಂದ ಜನಜೀವನ ಅಸ್ತವ್ಯಸ್ತಗೂಂಡಿದೆ. ಇನ್ನೂ ರೈತರ ಹೊಲಗದ್ದೆಗಳಲ್ಲಿ ನೀರು ನಿಂತು ಜಲವೃಂತಗೊಂಡಿವೆ. ಹಳ್ಳ ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿರುವ ಹಿನ್ನೆಲೆ ರಸ್ತೆಯ ಡಾಂಬರು ಮೇಲು ಪದರು ಕಿತ್ತು ರಸ್ತೆ ಸಂಚಾರ ಸ್ಥಗಿತಗೂಂಡಿದೆ.

ಹೌದು..! ಇಲ್ಲೊಂದು ಹಳ್ಳ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು. ಈ ಭಾಗದ ಜನರಿಗೆ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಕುಂದಗೋಳ ತಾಲೂಕಿನ ಚಿಕ್ಕನರ್ತಿ ಹಾಗೂ ಹೀರೆನರ್ತಿ ಮಧ್ಯದಲ್ಲಿ ಹಾದುಹೋಗುವ ಗೊಗಿ ಹಳ್ಳ ವಿಪರೀತ ಮಳೆಯಿಂದಾಗಿ ಡಾಂಬರು ಕೊಚ್ಚಿ ಹೋದ ಪರಿಣಾಮ ರಸ್ತೆ ಸಂಚಾರ ಹರೋಹರ.

ಯರಗುಪ್ಪಿ ಮಾರ್ಗವಾಗಿ ಕುಂದಗೋಳ ಪಟ್ಟಣಕ್ಕೆ ದಿನನಿತ್ಯ ಕೊಲಿ ಕಾರ್ಮಿಕರು, ರೈತರು ಶಾಲಾ- ಕಾಲೇಜಿನ ವಿದ್ಯಾರ್ಥಿಗಳು, ಹೀಗೆ ಈ ರಸ್ತೆಯ ಮಧ್ಯ ಸಂಚಾರಿಸುತ್ತಾರೆ. ಪರ್ಯಾಯ ರಸ್ತೆ ಇಲ್ಲದೇ ಸಾರಿಗೆ ಇಲಾಖೆ ಬಸ್ಸುಗಳು ಬೆನಕನಹಳ್ಳಿ ಹಾಗೂ ಚಿಕ್ಕನರ್ತಿ ಗ್ರಾಮದಲ್ಲಿ ನಿಂತು ಪ್ರಯಾಣಕರು ಕರೆದುಹೋಯತ್ತಾರೆ. ಇಲ್ಲಿ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆನಂತರ ಇಲ್ಲಿಗೆ ಯಾವುದೇ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ ಬೇಟಿ ನೀಡಿಲ್ಲ. ಇಲ್ಲಿ ಪ್ರತಿನಿತ್ಯ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಓಡಾಡಲು ಸಮಸ್ಯೆಯಾಗಿದ್ದು. ಕೂಡಲೇ ಈ ಸೇತುವೆ ಅಗಲೀಕರಣ ಆಗಬೇಕುನ್ನವುದೇ ಇಲ್ಲಿ ಜನ ಒತ್ತಾಯಸಿದ್ದಾರೆ.

ಕಳೆದ ಮೂರು ತಿಂಗಳು ಹಿಂದೆ ಮಳೆ ಸುರಿದಿ ಪರಿಣಾಮ ಡಾಂಬರು ಕಿತ್ತು ಹೋಗಿತ್ತು. ಲೋಕೋಪಯೋಗಿ ಇಲಾಖೆ ಅಲೊಂದಿಷ್ಟು ಇಲ್ಲಿದೊಂದಿಷ್ಟು ಮಣ್ಣು ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು, ಆದರೆ ಇದಕ್ಕೆ ಶಾಶ್ವತ ಪರಿಹಾರ ಇಲ್ಲಿದೆ ಇರುವುದು ಸಾರ್ವಜನಿಕ ವಲಯದಲ್ಲಿ ನಿರಾಶೆ ಊಂಟಾಗಿದೆ.

ಕೊಡಲೇ ಲೋಕೋಪಯೋಗಿ ಇಲಾಖೆ ಸುಗಮ ಸಂಚಾರಕ್ಕೆ ರಸ್ತೆ ಕಲ್ಪಿಸಿ ಕೊಡಬೇಕೆಂದು ಇಲ್ಲಿನ ಸಾರ್ವಜನಿಕರ ಅಗ್ರಹವಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

16 hours ago

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪೊಲೀಸರಿಂದ ‘ಹಣದ ಬೇಡಿಕೆ, ಕಿರುಕುಳ’ ಆರೋಪ..!

ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…

17 hours ago

ಶೇಕ್‌ಪೇಟ್‌ನಲ್ಲಿ ಪಶು ಆಸ್ಪತ್ರೆಯ ಹೆಸರಿನಲ್ಲಿ ಕ್ರೂರ ದಂಧೆ: ಬೀದಿ ನಾಯಿಗಳ ರಕ್ತ ಮಾರಾಟ, ಭಾರೀ ಹಣ ವಸೂಲಿ!

ಶೇಕ್‌ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…

17 hours ago

ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ‘ಕೇಸ್ ಹಾಕುತ್ತೇವೆ’ ಎನ್ನುವ ಭಯದಿಂದ ಜೀವತ್ಯಾಗ? ಪೊಲೀಸರ ವಿರುದ್ಧ ಆರೋಪ

ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…

17 hours ago

ಕೋರಮಂಗಲದಲ್ಲಿ ಸಿಸಿಬಿ ದಾಳಿ: ಸಾರ್ವಜನಿಕವಾಗಿ ವೇಶ್ಯಾವಾಟಿಕೆ, ರಸ್ತೆಯಲ್ಲಿ ನಿಂತ ಪುರುಷರನ್ನು ಕರೆಯುತ್ತಿದ್ದ ಆರು ವಿದೇಶಿ ಮಹಿಳೆಯರು ವಶಕ್ಕೆ

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…

18 hours ago

ಕಾಂಗ್ರೆಸ್ಗೆ ಅಹಿಂದ ಎಚ್ಚರಿಕೆ: ‘2028ಕ್ಕೆ ಹೊಸ ಪಕ್ಷ’ ಬೆದರಿಕೆ, ದಲಿತ ಸಿಎಂ ಆಗ್ರಹ

ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…

18 hours ago