ಇಂಡಿ ತಾಲ್ಲೂಕಿನ ಲೋಣಿ (ಬಿ.ಕೆ.) ಗ್ರಾಮದಲ್ಲಿ ಸರ್ಕಾರಿ ರಸ್ತೆ ಅಳತೆ ಮಾಡಲು ತೆರಳಿದ್ದ ಭೂಮಾಪಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ.
ಸರ್ಕಾರಿ ರಸ್ತೆ ಅಳತೆ ವೇಳೆ ಹಲ್ಲೆ
ಚಡಚಣ ತಹಶೀಲ್ದಾರ್ ಆದೇಶದಂತೆ, ಭೂಮಾಪನ ಇಲಾಖೆಯ ಮಹಾಂತಪ್ಪ ಶ್ರೀಶೈಲ ಸಜ್ಜನ ಅವರು ಸರ್ವೇ ನಂ. 341 ಮತ್ತು 342ರಲ್ಲಿ ಸರ್ಕಾರಿ ರಸ್ತೆಯ ಅಳತೆ ಮಾಡಲು ಸ್ಥಳಕ್ಕೆ ತೆರಳಿದ್ದರು. ಅಳತೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭ ಗ್ರಾಮದ ವಿಕಾಸ ಕಲ್ಲಣ್ಣಗೌಡ ಪಾಟೀಲ, ರವೀಂದ್ರ ಗುರಪ್ಪ ಕಾಂಬ್ಳೆ, ಸಿದ್ದರಾಮ ಗಿರಮಲ್ಲ ಉಟಗಿ, ವಿಕಾಸ ಜೀವಪ್ಪ ಕಾಂಬಳೆ ಹಾಗೂ ಇತರರು ಆಕ್ಷೇಪ ವ್ಯಕ್ತಪಡಿಸಿ, ಅಳತೆಯನ್ನು ತಡೆಹಿಡಿಯಲು ಯತ್ನಿಸಿದರು.
ಇದರೊಂದಿಗೆ ಅವರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಶಾರೀರಿಕ ಮತ್ತು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಭೂಮಾಪನ ಇಲಾಖೆಯ ಆಕ್ರೋಶ, ಸರ್ಕಾರದ ಮಧ್ಯಸ್ಥಿಕೆ ಅಗತ್ಯ ಈ ಘಟನೆಯ ವಿರುದ್ಧ ಭೂಮಾಪನ ಇಲಾಖೆಯ ಸಿಬ್ಬಂದಿ ಆಕ್ರೋಶ ವ್ಯಕ್ತಿಪಡಿಸಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…