Crime

ಎಟಿಎಂ ಸಿಬ್ಬಂದಿ ಕೊಲೆ ಮತ್ತು ದರೋಡೆ ಪ್ರಕರಣ: ಹೈದರಾಬಾದ್‌ನಲ್ಲಿ ಇಬ್ಬರು ಖದೀಮರು ಲಾಕ್!

ಬೀದರ್: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಎಟಿಎಂ ಸಿಬ್ಬಂದಿ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಹೈದರಾಬಾದ್‌ನಲ್ಲಿ ಇಬ್ಬರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.

ತೀವ್ರ ಕಾರ್ಯಾಚರಣೆ:
ಘಟನೆ ಬಳಿಕ 9 ತಂಡಗಳನ್ನು ರಚಿಸಿದ್ದ ಪೊಲೀಸರು ಹಂತಕರನ್ನು ಬೆನ್ನಟ್ಟಿದರು. ಚೇಸಿಂಗ್ ಮೂಲಕ ಹೈದರಾಬಾದ್‌ನಲ್ಲಿ ಅವರನ್ನು ಹಿಡಿದಿದ್ದಾರೆ. ಬಂಧನದ ವೇಳೆ ಅಫ್ಜಲ್ಗಂಜ್ ಪ್ರದೇಶದ ಟ್ರಾವಲ್ ಏಜೆನ್ಸಿಗೆ ನುಗ್ಗಿದ ಖದೀಮರು, ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದರು. ಈ ವೇಳೆ ಗುಂಡು ಮಿಸ್ ಆಗಿ ಟ್ರಾವಲ್ ಏಜೆನ್ಸಿ ಸಿಬ್ಬಂದಿಯೊಬ್ಬರಿಗೆ ತಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಘಟನೆ ವಿವರ:
ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿಗೆ ಕಾರದ ಪುಡಿ ಎರಚಿ, ಇಬ್ಬರು ದರೋಡೆಕೋರರು 5-6 ಸುತ್ತು ಗುಂಡು ಹಾರಿಸಿ, ₹83 ಲಕ್ಷ ಹಣದ ಪೆಟ್ಟಿಗೆಯನ್ನು ಕಸಿದು ಪರಾರಿಯಾಗಿದ್ದರು. ಶಂಕಿತರು ಅಂತಾರಾಜ್ಯ ಗ್ಯಾಂಗ್‌ನ ಭಾಗವಾಗಿದ್ದಾರೆ ಎಂದು ಅನುವಾದಿಸಲಾಗಿತ್ತು.

ಬಂಧನ ವಿವರ:
ಅಫ್ಜಲ್ಗಂಜ್ ಮತ್ತು ಬೀದರ್ ಪೊಲೀಸರ ಜಂಟಿ ಕಾರ್ಯಾಚರಣೆಯ ಮೂಲಕ ದರೋಡೆಕೋರರನ್ನು ಹಿಡಿಯಲಾಗಿದೆ. ಅವರು ₹83 ಲಕ್ಷ ದೋಚಿದ ನಂತರ ಹೈದರಾಬಾದ್‌ನಿಂದ ರಾಯ್ಪುರಕ್ಕೆ ಬಸ್ ಬುಕಿಂಗ್ ಮಾಡಿದ್ದ ಮಾಹಿತಿ ತಿಳಿದು, ಅದರ ಆಧಾರದ ಮೇಲೆ ಬಂಧಿಸಿದ್ದಾರೆ.

ಪೊಲೀಸರ ಈ ತ್ವರಿತ ಕಾರ್ಯಾಚರಣೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಶಂಸೆ ಪಡೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago