Crime

ಎಟಿಎಂ ಸಿಬ್ಬಂದಿ ಕೊಲೆ ಮತ್ತು ದರೋಡೆ ಪ್ರಕರಣ: ಹೈದರಾಬಾದ್‌ನಲ್ಲಿ ಇಬ್ಬರು ಖದೀಮರು ಲಾಕ್!

ಬೀದರ್: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಎಟಿಎಂ ಸಿಬ್ಬಂದಿ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಹೈದರಾಬಾದ್‌ನಲ್ಲಿ ಇಬ್ಬರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.

ತೀವ್ರ ಕಾರ್ಯಾಚರಣೆ:
ಘಟನೆ ಬಳಿಕ 9 ತಂಡಗಳನ್ನು ರಚಿಸಿದ್ದ ಪೊಲೀಸರು ಹಂತಕರನ್ನು ಬೆನ್ನಟ್ಟಿದರು. ಚೇಸಿಂಗ್ ಮೂಲಕ ಹೈದರಾಬಾದ್‌ನಲ್ಲಿ ಅವರನ್ನು ಹಿಡಿದಿದ್ದಾರೆ. ಬಂಧನದ ವೇಳೆ ಅಫ್ಜಲ್ಗಂಜ್ ಪ್ರದೇಶದ ಟ್ರಾವಲ್ ಏಜೆನ್ಸಿಗೆ ನುಗ್ಗಿದ ಖದೀಮರು, ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದರು. ಈ ವೇಳೆ ಗುಂಡು ಮಿಸ್ ಆಗಿ ಟ್ರಾವಲ್ ಏಜೆನ್ಸಿ ಸಿಬ್ಬಂದಿಯೊಬ್ಬರಿಗೆ ತಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಘಟನೆ ವಿವರ:
ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿಗೆ ಕಾರದ ಪುಡಿ ಎರಚಿ, ಇಬ್ಬರು ದರೋಡೆಕೋರರು 5-6 ಸುತ್ತು ಗುಂಡು ಹಾರಿಸಿ, ₹83 ಲಕ್ಷ ಹಣದ ಪೆಟ್ಟಿಗೆಯನ್ನು ಕಸಿದು ಪರಾರಿಯಾಗಿದ್ದರು. ಶಂಕಿತರು ಅಂತಾರಾಜ್ಯ ಗ್ಯಾಂಗ್‌ನ ಭಾಗವಾಗಿದ್ದಾರೆ ಎಂದು ಅನುವಾದಿಸಲಾಗಿತ್ತು.

ಬಂಧನ ವಿವರ:
ಅಫ್ಜಲ್ಗಂಜ್ ಮತ್ತು ಬೀದರ್ ಪೊಲೀಸರ ಜಂಟಿ ಕಾರ್ಯಾಚರಣೆಯ ಮೂಲಕ ದರೋಡೆಕೋರರನ್ನು ಹಿಡಿಯಲಾಗಿದೆ. ಅವರು ₹83 ಲಕ್ಷ ದೋಚಿದ ನಂತರ ಹೈದರಾಬಾದ್‌ನಿಂದ ರಾಯ್ಪುರಕ್ಕೆ ಬಸ್ ಬುಕಿಂಗ್ ಮಾಡಿದ್ದ ಮಾಹಿತಿ ತಿಳಿದು, ಅದರ ಆಧಾರದ ಮೇಲೆ ಬಂಧಿಸಿದ್ದಾರೆ.

ಪೊಲೀಸರ ಈ ತ್ವರಿತ ಕಾರ್ಯಾಚರಣೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಶಂಸೆ ಪಡೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

17 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

17 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

17 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

17 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

22 hours ago