ಉತ್ತರಕನ್ನಡ ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿ ಸಾಕಷ್ಟು ಬಡ ಕುಟುಂಬಗಳು ವಾಸವಾಗಿದ್ದವೆ.ಇಲ್ಲಿನ ಜನ ದಿನನಿತ್ಯ ಕೆಲಸ ಮಾಡಿದರೆ ಮಾತ್ರ ಅವರ ಜೀವನವಾಗಿದೆ. ಈ ಜಿಲ್ಲೆಯಲ್ಲಿ ಸಾಕಷ್ಟು ಸಂಕೆಯಲ್ಲಿ ಅರಣ್ಯವನ್ನು ಅವಲಂಬಿತವಾಗಿ ಅವರಿಗೆ ಜೀವನ ನಡೆಸಲು ಬೇಕಾದ ಚಿಕ್ಕ ಪುಟ್ಟ ಮನೆಯನ್ನು ಕಟ್ಟಿಕೊಂಡು ಸಾವಿರಾರು ಸಂಖ್ಯೆಯ ಕುಟುಂಬಗಳು ವಾಸವಾಗಿದ್ದಾರೆ .ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯದಲ್ಲಿ ವಾಸ ಮಾಡುವ ಕುಟುಂಬಗಳ ಮೇಲೆ ಅಧಿಕಾರಿ ಸಿಬ್ಬಂದಿಗಳು ಬಡ ಕುಟುಂಬಗಳ ಮೇಲೆ ಕಿರುಕುಳ ನೀಡಿ ದೌರ್ಜನ್ಯ ಮಾಡುತ್ತಿರುವುದು ಬೇಸರದ ವಿಷಯ ವಾಗಿದೆ .ಹೀಗೆ ಇದೊಂದು ಘಟನೆ ತಾಲೂಕಿನ ದೇವನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಈ ಗ್ರಾಮದಲ್ಲಿ ಬರುವ ಕೃಷ್ಣಕೇರಿಯ ಮರಾಠಿ ಸಮುದಾಯಕ್ಕೆ ಸೇರಿದ ಇಲ್ಲಿನ ಕುಟುಂಬಗಳ ಮೇಲೆ ಕಳೆದ ದಿನಗಳಲ್ಲಿ ಅಧಿಕಾರಿ ಸಿಬ್ಬಂದಿಗಳು ಅವರ ಮನೆಯನ್ನು ಪೂರ್ತಿ ನೆಲಸಮ ಮಾಡಿ ಕುಟುಂಬಗಳಿಗೆ ಕಿರುಕುಳ ಎಸಗಿದ್ದಾರೆ . ಈ ಕಿರುಕುಳ ಹಿಂಸೆ ಒಳಪಟ್ಟ ಕುಟುಂಬಗಳು ಅಧಿಕಾರಿ ಸಿಬ್ಬಂದಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ .ಇನ್ನಾದರೂ ಈ ದೌರ್ಜನ್ಯ ಹಿಂಸೆ ಕುರಿತು ಸೂಕ್ತ ಕ್ರಮ ತನಿಖೆಗೆ ಒಳಪಡಿಸಿ ನ್ಯಾಯ ಒದಗಿಸುತ್ತಾರಾ ಕಾದು ನೋಡಬೇಕಾಗಿದೆ..
ವರದಿ: ಶ್ರೀಪಾದ್ ಹೆಗಡೆ
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…