Latest

ದೇವನಹಳ್ಳಿ ಅರಣ್ಯವಾಸಿಗಳ ಮೇಲೆ ದೌರ್ಜನ್ಯ-ಹಿಂಸೆ

ಉತ್ತರಕನ್ನಡ ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿ ಸಾಕಷ್ಟು ಬಡ ಕುಟುಂಬಗಳು ವಾಸವಾಗಿದ್ದವೆ.ಇಲ್ಲಿನ ಜನ ದಿನನಿತ್ಯ ಕೆಲಸ ಮಾಡಿದರೆ ಮಾತ್ರ ಅವರ ಜೀವನವಾಗಿದೆ. ಈ ಜಿಲ್ಲೆಯಲ್ಲಿ ಸಾಕಷ್ಟು ಸಂಕೆಯಲ್ಲಿ ಅರಣ್ಯವನ್ನು ಅವಲಂಬಿತವಾಗಿ ಅವರಿಗೆ ಜೀವನ ನಡೆಸಲು ಬೇಕಾದ ಚಿಕ್ಕ ಪುಟ್ಟ ಮನೆಯನ್ನು ಕಟ್ಟಿಕೊಂಡು ಸಾವಿರಾರು ಸಂಖ್ಯೆಯ ಕುಟುಂಬಗಳು ವಾಸವಾಗಿದ್ದಾರೆ .ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯದಲ್ಲಿ ವಾಸ ಮಾಡುವ ಕುಟುಂಬಗಳ ಮೇಲೆ ಅಧಿಕಾರಿ ಸಿಬ್ಬಂದಿಗಳು ಬಡ ಕುಟುಂಬಗಳ ಮೇಲೆ ಕಿರುಕುಳ ನೀಡಿ ದೌರ್ಜನ್ಯ ಮಾಡುತ್ತಿರುವುದು ಬೇಸರದ ವಿಷಯ ವಾಗಿದೆ .ಹೀಗೆ ಇದೊಂದು ಘಟನೆ ತಾಲೂಕಿನ ದೇವನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಈ ಗ್ರಾಮದಲ್ಲಿ ಬರುವ ಕೃಷ್ಣಕೇರಿಯ ಮರಾಠಿ ಸಮುದಾಯಕ್ಕೆ ಸೇರಿದ ಇಲ್ಲಿನ ಕುಟುಂಬಗಳ ಮೇಲೆ ಕಳೆದ ದಿನಗಳಲ್ಲಿ ಅಧಿಕಾರಿ ಸಿಬ್ಬಂದಿಗಳು ಅವರ ಮನೆಯನ್ನು ಪೂರ್ತಿ ನೆಲಸಮ ಮಾಡಿ ಕುಟುಂಬಗಳಿಗೆ ಕಿರುಕುಳ ಎಸಗಿದ್ದಾರೆ . ಈ ಕಿರುಕುಳ ಹಿಂಸೆ ಒಳಪಟ್ಟ ಕುಟುಂಬಗಳು ಅಧಿಕಾರಿ ಸಿಬ್ಬಂದಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ .ಇನ್ನಾದರೂ ಈ ದೌರ್ಜನ್ಯ ಹಿಂಸೆ ಕುರಿತು ಸೂಕ್ತ ಕ್ರಮ ತನಿಖೆಗೆ ಒಳಪಡಿಸಿ ನ್ಯಾಯ ಒದಗಿಸುತ್ತಾರಾ ಕಾದು ನೋಡಬೇಕಾಗಿದೆ..
ವರದಿ: ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

22 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

22 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

22 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

22 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

22 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

22 hours ago