ಉತ್ತರಕನ್ನಡ ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿ ಸಾಕಷ್ಟು ಬಡ ಕುಟುಂಬಗಳು ವಾಸವಾಗಿದ್ದವೆ.ಇಲ್ಲಿನ ಜನ ದಿನನಿತ್ಯ ಕೆಲಸ ಮಾಡಿದರೆ ಮಾತ್ರ ಅವರ ಜೀವನವಾಗಿದೆ. ಈ ಜಿಲ್ಲೆಯಲ್ಲಿ ಸಾಕಷ್ಟು ಸಂಕೆಯಲ್ಲಿ ಅರಣ್ಯವನ್ನು ಅವಲಂಬಿತವಾಗಿ ಅವರಿಗೆ ಜೀವನ ನಡೆಸಲು ಬೇಕಾದ ಚಿಕ್ಕ ಪುಟ್ಟ ಮನೆಯನ್ನು ಕಟ್ಟಿಕೊಂಡು ಸಾವಿರಾರು ಸಂಖ್ಯೆಯ ಕುಟುಂಬಗಳು ವಾಸವಾಗಿದ್ದಾರೆ .ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯದಲ್ಲಿ ವಾಸ ಮಾಡುವ ಕುಟುಂಬಗಳ ಮೇಲೆ ಅಧಿಕಾರಿ ಸಿಬ್ಬಂದಿಗಳು ಬಡ ಕುಟುಂಬಗಳ ಮೇಲೆ ಕಿರುಕುಳ ನೀಡಿ ದೌರ್ಜನ್ಯ ಮಾಡುತ್ತಿರುವುದು ಬೇಸರದ ವಿಷಯ ವಾಗಿದೆ .ಹೀಗೆ ಇದೊಂದು ಘಟನೆ ತಾಲೂಕಿನ ದೇವನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಈ ಗ್ರಾಮದಲ್ಲಿ ಬರುವ ಕೃಷ್ಣಕೇರಿಯ ಮರಾಠಿ ಸಮುದಾಯಕ್ಕೆ ಸೇರಿದ ಇಲ್ಲಿನ ಕುಟುಂಬಗಳ ಮೇಲೆ ಕಳೆದ ದಿನಗಳಲ್ಲಿ ಅಧಿಕಾರಿ ಸಿಬ್ಬಂದಿಗಳು ಅವರ ಮನೆಯನ್ನು ಪೂರ್ತಿ ನೆಲಸಮ ಮಾಡಿ ಕುಟುಂಬಗಳಿಗೆ ಕಿರುಕುಳ ಎಸಗಿದ್ದಾರೆ . ಈ ಕಿರುಕುಳ ಹಿಂಸೆ ಒಳಪಟ್ಟ ಕುಟುಂಬಗಳು ಅಧಿಕಾರಿ ಸಿಬ್ಬಂದಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ .ಇನ್ನಾದರೂ ಈ ದೌರ್ಜನ್ಯ ಹಿಂಸೆ ಕುರಿತು ಸೂಕ್ತ ಕ್ರಮ ತನಿಖೆಗೆ ಒಳಪಡಿಸಿ ನ್ಯಾಯ ಒದಗಿಸುತ್ತಾರಾ ಕಾದು ನೋಡಬೇಕಾಗಿದೆ..
ವರದಿ: ಶ್ರೀಪಾದ್ ಹೆಗಡೆ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…