ಮುಳಬಾಗಿಲು ಗ್ರಾಮಾಂತರ ಪೊಲೀಸರಿಂದ ದಿನಾಂಕ 03-01-2025 ರಂದು ಮಧ್ಯಾಹ್ನ ಸೊನ್ನವಾಡಿ ಗ್ರಾಮದ ಸರ್ಕಾರಿ ಜಾಗದಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳ ಮುಖಾಂತರ ಅಂದರ್-ಬಾಹರ್ ಜೂಜಾಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿ.ಎಸ್.ಐ. ವಿಠಲ್ ವೈ. ತಳವಾರ್ ಹಾಗೂ ಅವರ ಸಿಬ್ಬಂದಿ ಅನಿಲ್ ಕುಮಾರ್, ಮಂಜುನಾಥ ರೆಡ್ಡಿ, ಶಂಕರಪ್ಪ, ಶ್ರೀನಾಥ್ ರವರು ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಮುಳಬಾಗಿಲು ನಿವಾಸಿಗಳಾದ ನಾಗರಾಜ, ಆನಂದ, ರಾಜೇಶ ಮತ್ತು ಹರೀಶ್ ಕುಮಾರ್ ರವರನ್ನು ಬಂಧಿಸಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಒಟ್ಟು 6100/-ರೂ. ನಗದು ಹಣ ಮತ್ತು ಇಸ್ಪೀಟು ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡು ಕಾನೂನು ಕೈಗೊಂಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಈ ಕಾರ್ಯಕ್ಕೆ ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ವರದಿ: ರೋಶನ್ ಜಮೀರ್
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…