ಉತ್ತರ ಕನ್ನಡ/ಹಳಿಯಾಳ: ಸ್ವತ್ತಿನ ಅವರಾಧ ಪ್ರಕರಣಗಳು ಹಾಗೂ ಅಕ್ರಮ ಬಡ್ಡಿ ವ್ಯವಹಾರ. ಗ್ಯಾನ್ಸಿಂಗ್ ಇತ್ಯಾದಿ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಹಾಗೂ ದೂರುಗಳು ಬಂದಿದ್ದು, ಅದರಂತೆ ದಿನಾಂಕ: 05-02-2025 ರಂದು ಪೋಲೀಸ್ ಉಪಾಧಿಕ್ಷಕರು. ದಾಂಡೇಲಿ ರವರ ನೇತೃತ್ವದಲ್ಲಿ ಪೊಲೀಸ್ ತಂಡವನ್ನು ರಚನೆ ಮಾಡಿ, ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು.
ಅದರಂತೆ ಹಳಿಯಾಳ ಪೊಲೀಸ್ ವ್ಯಾಪ್ತಿಯ, ಸುಮಾರು 7 ಕಡೆ ಬಡ್ಡಿ ವ್ಯವಹಾರ ಮಾಡಿ ಬಂದ ಹಣದಿಂದ ಜೂಜಾಟ ಆಡುತ್ತಿರುವ ಬಗ್ಗೆ ಖಚಿತವಾದ ಮಾಹಿತಿಯ ಮೇರೆಗೆ ಮನೆಯನ್ನು ಸರ್ಚ ಮಾಡಲು ಸರ್ಚ ವಾರೆಂಟ್ ಅನುಮತಿ ಆದೇಶವನ್ನು ಪಡೆದು. ಬಡ್ಡಿ ವ್ಯವಹಾರ ಮಾಡಿ ಬಂದ ಹಣದಿಂದ ಜೂಜಾಡುತ್ತಿದ್ದ 1) ಶ್ರೀ ಚಂದ್ರಕಾಂತ ನಾರಾಯಣ ಗೊಂದಆ ಸಾ।। ಕಿಲ್ಲಾ, ಹಳಿಯಾಳ. 2) ಶ್ರೀ ಪ್ರಕಾಶ ಶಿವಾಜಿ ಗಾಂಜಾಳಿ ಸಾ॥ ಗುತ್ತಿಗೇರಿ ಗಲ್ಲ, ಹಳಿಯಾಳ, 3) ಶ್ರೀ ವಿಜಯ ನೀಲಕಂಠ ಬೊಬಾಟಿ ಸಾ॥ ಕಿಲ್ಲಾ, ಹಳಿಯಾಳ, 4) ಶ್ರೀ ರಾಕೇಶ ದಿನಕರ ವಾಲೇಕರ ಸಾ।। ಚೌಹಾಣ ಪ್ಲಾಟ್, ಹಳಿಯಾಳ, 5) ಶ್ರೀ ಪವನ ಜೀವನ ಹಳ್ಳೂರ ಸಾ। ಕಾರ್ಮೆಲ್ ಕ್ರಾಸ್, ಹಳಿಯಾಳ, 6) ಶ್ರೀ ಸಂತೋಷ ಸಿದ್ದಪ್ಪ ನಾಯ್ಕ ಸಾ|| ಚಲುವಾದಿ ಗಲ್ಲಿ, ಹಳಿಯಾಳ, 7) ಶ್ರೀ ಶುಭಂ ತಂದೆ ರಾಮನಾಥ ನಾಯ್ಕ ಸಾ|| ಚೌಹಾಣ ಪ್ಲಾಟ್, ಹಳಿಯಾಳ ರವರ ವಾಸದ ಸ್ಥಳಗಳಲ್ಲಿ ದಾಳಿ ನಡೆಸಿ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಭದ್ರತಾ ಕಾಯ್ದೆಯಡಿಯಲ್ಲಿ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ.
ದಿನಾಂಕ: 05-02-2025 ರಂದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಬಡ್ಡಿ ವ್ಯವಹಾರವನ್ನು ಹತ್ತಿಕ್ಕಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ವರದಿ: ಮಂಜುನಾಥ್ ಎಫ್ ಹೆಚ್
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…