ಅವೈಜ್ಞಾನಿಕ ಸರ್ವೆ ಮತ್ತು ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ರೈತರು ಆಕ್ರೋಶ Latest ಅವೈಜ್ಞಾನಿಕ ಸರ್ವೆ ಮತ್ತು ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ರೈತರು ಆಕ್ರೋಶ ಭ್ರಷ್ಟರ ಬೇಟೆ November 7, 2022 ಕಲಬುರಗಿ: ಪ್ರಕೃತಿ ಅವಘಡಗಳು ಸಂಭವಿಸಿದಾಗ ತುರ್ತು ಸ್ಪಂದನೆ ಹಾಗೂ ನಂತರದ ಪರಿಹಾರ ಕಾರ್ಯಗಳು ಕಂದಾಯ ಇಲಾಖೆಯ ನೌಕರ, ಅಧಿಕಾರಿಗಳ ಕರ್ತವ್ಯವಾಗಿದೆ. ಸರಕಾರವು ಕೂಡ...Read More
PSI ನೇಮಕಾತಿ ಅಕ್ರಮ : ಯುವತಿ ಬಂಧನ Latest PSI ನೇಮಕಾತಿ ಅಕ್ರಮ : ಯುವತಿ ಬಂಧನ ಭ್ರಷ್ಟರ ಬೇಟೆ November 5, 2022 ಪಿಎಸ್ಐ (ಸಬ್ ಇನ್ಸ್ಪೆಕ್ಟರ್) ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ.ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲ್ಲೂಕು ಹಿಪ್ಪರಗಾ...Read More
ಮುಗ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆಯತ್ನಿಸಿದ ಕಾಮುಕರು ಕಸಬಾ ಪೇಟ್ ಪೊಲೀಸರ ಬಲೆಗೆ. Latest ಮುಗ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆಯತ್ನಿಸಿದ ಕಾಮುಕರು ಕಸಬಾ ಪೇಟ್ ಪೊಲೀಸರ ಬಲೆಗೆ. ಭ್ರಷ್ಟರ ಬೇಟೆ November 5, 2022 ಇತ್ತೀಚಿನ ದಿನಗಳಲ್ಲಿ ಮದ್ಯೆಮ ವರ್ಗದ ಮಹಿಳೆಯರು ಹೊರಗಡೆ ಓಡಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗುತ್ತಿರುವುದು ನಿಜಕ್ಕೂ ವಿಪರ್ಯಾಸ….. ಯಾಕೇ ಅಂತೀರಾ ಇಲ್ಲಿದೆ ನೋಡಿ……...Read More
ಇಲಾಖೆಯ ಹಣ ದುರ್ಬಳಕೆ ಆರೋಪ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಅಮಾನತ್ತು. Latest ಇಲಾಖೆಯ ಹಣ ದುರ್ಬಳಕೆ ಆರೋಪ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಅಮಾನತ್ತು. ಭ್ರಷ್ಟರ ಬೇಟೆ November 5, 2022 ಮೊಳಕಾಲ್ಮೂರು: ಅಧಿಕಾರ ದುರುಪಯೋಗ ಹಾಗು ಇಲಾಖೆಯ ಹಣ ದುರ್ಬಳಕೆ ಆರೋಪದ ಮೇಲೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ದಾವಣಗೆರೆ ಜಿಲ್ಲೆಯ ದೇವರಾಜು...Read More
ಇದೇ ನಾ ಸ್ಮಾರ್ಟ್ ಸಿಟಿ…….! Latest ಇದೇ ನಾ ಸ್ಮಾರ್ಟ್ ಸಿಟಿ…….! ಭ್ರಷ್ಟರ ಬೇಟೆ November 5, 2022 ಬೆಳಗಾವಿ : ರಾಜ್ಯದ ಎರಡನೆ ರಾಜ್ಯವಾಗಲು ಹೊರಟಿರುವ ಮತ್ತು ಸ್ಮಾರ್ಟ್ ಸಿಟಿ ಅಂತ ಹೇಳುತ್ತಿರುವ ಬಹುತೇಕ ರಾಜ್ಯದ ಪ್ರಭಾವಿ ಘಟಾನುಗಟಿ ರಾಜಕಾರಣಿಗಳು ಇರುವ...Read More
ಅಧಿಕಾರಿಗಳ ನಿರ್ಲಕ್ಷ್ಯದಿಂದ ಹದಗೆಟ್ಟ ರಸ್ತೆಗಳು. Latest ಅಧಿಕಾರಿಗಳ ನಿರ್ಲಕ್ಷ್ಯದಿಂದ ಹದಗೆಟ್ಟ ರಸ್ತೆಗಳು. ಭ್ರಷ್ಟರ ಬೇಟೆ November 5, 2022 ಧಾರವಾಡ ಜಿಲ್ಲೆಯ ಬಹುತೇಕ ಹಳ್ಳಿಗಳ ರಸ್ತೆಗಳು ಹಳ್ಳ ಕೂಡಿರುವುದು ಬೆಸರದ ಸಂಗತಿ. ಇಂತಹದೊಂದು ದುರ್ಗತಿಗೆ ಕೈಗನ್ನಡಿಯಾಗಿರುವ ರಸ್ತೆ ಇದು .ಜಿಲ್ಲೆಯ ತಲವಾಯಿ ರಾಯರ...Read More
ಆಳಂದನಲ್ಲಿ ವಿವಿಧ ಸಂಘಟನೆಗಳಿಂದ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ Latest ಆಳಂದನಲ್ಲಿ ವಿವಿಧ ಸಂಘಟನೆಗಳಿಂದ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ ಭ್ರಷ್ಟರ ಬೇಟೆ November 5, 2022 ಆಳಂದ ತಾಲೂಕಿನ ಕೊರಳ್ಳಿ ಗ್ರಾಮವೂಂದರಲ್ಲಿ ಮಂಗಳವಾರ ಸಂಜೆ ಸಮಯದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ವ್ಯಸಗಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ...Read More
ಕರ್ತವ್ಯ ಸಮಯದಲ್ಲಿ ವದ್ಯಾಧಿಕಾರಿ ಸಿಬ್ಬಂದಿಗಳು ಕಾಣೆ! Latest ಕರ್ತವ್ಯ ಸಮಯದಲ್ಲಿ ವದ್ಯಾಧಿಕಾರಿ ಸಿಬ್ಬಂದಿಗಳು ಕಾಣೆ! ಭ್ರಷ್ಟರ ಬೇಟೆ November 4, 2022 ಉತ್ತರಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ವರ್ಗಾವಣೆಯಾಗಿ ಬಂದ ಮಾನ್ಯ ಜಿಲ್ಲಾಧಿಕಾರಿ ಪ್ರಭುಲಿಂಗ ಕಳವಟ್ಟಿಯವರು ಅಂಕೋಲಾ ತಾಲೂಕಿನ ರಮನಗುಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದಾಗ...Read More
ನವೆಂಬರ್ 6ರಂದು ಟಿ.ಇ.ಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿ Latest ನವೆಂಬರ್ 6ರಂದು ಟಿ.ಇ.ಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿ ಭ್ರಷ್ಟರ ಬೇಟೆ November 4, 2022 ಕಲಬುರಗಿ – ಪ್ರಸಕ್ತ 2022 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿ.ಇ.ಟಿ) ನವೆಂಬರ್ 6 ರಂದು ರವಿವಾರ ಕಲಬುರಗಿ ನಗರದ 62...Read More
ಯಲ್ಲಾಪುರದಲ್ಲಿ ಹುಲಿಯ ಅಟ್ಟಹಾಸ. ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು . Latest ಯಲ್ಲಾಪುರದಲ್ಲಿ ಹುಲಿಯ ಅಟ್ಟಹಾಸ. ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು . ಭ್ರಷ್ಟರ ಬೇಟೆ November 4, 2022 ಉತ್ತರ ಕನ್ನಡ ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿ ಈ ಹಿಂದೆ ಸಾಕಷ್ಟು ಜಾನುವಾರುಗಳ ಮೇಲೆ ಕಾಡು ಮೃಗ ಜನರು ವಾಸಿಸುವ ಸ್ಥಳಕ್ಕೆ ಬಂದು ಜಾನುವಾರುಗಳ...Read More