ಮಲಗಿದ್ದ ಮಹಿಳೆ ಮೇಲೆ ಹೆಡೆಯೆತ್ತಿ ಕುಳಿತ ನಾಗರಹಾವು Latest ಮಲಗಿದ್ದ ಮಹಿಳೆ ಮೇಲೆ ಹೆಡೆಯೆತ್ತಿ ಕುಳಿತ ನಾಗರಹಾವು ಭ್ರಷ್ಟರ ಬೇಟೆ August 28, 2022 ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮಲ್ಲಾಬಾದ ಗ್ರಾಮದ ಜಮೀನೊಂದರ ಮರದ ಕೆಳಗೆ ಮಂಚದ ಮೇಲೆ ಮಲಗಿದ್ದ ಭಾಗಮ್ಮ ಬಡದಾಳ ಎಂಬ ಮಹಿಳೆ ನಿದ್ರೆಗೆ...Read More
ಜವಾಹರ್ ನವೋದಯ ವಿದ್ಯಾಲಯಕ್ಕೆ ಎಂಎಲ್ಸಿ ಶಾಂತಾರಾಮ್ ಭೇಟಿ.! Latest ಜವಾಹರ್ ನವೋದಯ ವಿದ್ಯಾಲಯಕ್ಕೆ ಎಂಎಲ್ಸಿ ಶಾಂತಾರಾಮ್ ಭೇಟಿ.! ಭ್ರಷ್ಟರ ಬೇಟೆ August 25, 2022 ಮುಂಡಗೋಡ: ತಾಲೂಕಿನ ಮಳಗಿ ಹತ್ತಿರದಲ್ಲಿರುವ ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ದಿಯವರು ಭೇಟಿ ನೀಡಿ ಚರ್ಚಿಸಿದರು. ಹೊಸದಾಗಿ ಆಯ್ಕೆಯಾದ...Read More
ಕಾರಿನಲ್ಲಿ ಸಾಗವಾನಿ ಸಾಗಾಟ: ಇಬ್ಬರ ಬಂಧನ Latest ಕಾರಿನಲ್ಲಿ ಸಾಗವಾನಿ ಸಾಗಾಟ: ಇಬ್ಬರ ಬಂಧನ ಭ್ರಷ್ಟರ ಬೇಟೆ August 24, 2022 ಯಲ್ಲಾಪುರ: ಕಾರಿನಲ್ಲಿ ಅಕ್ರಮವಾಗಿ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಆನಗೋಡ ಅರಣ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಹುಟುಕಮನೆಯ ಅಕ್ಷಯ ಮಾದೇವ ಮರಾಠಿ...Read More
ಬಸ್ ನಿಲ್ದಾಣ ಬೀಳುವ ಸ್ಥಿತಿಯಲ್ಲಿದ್ದರೂ ನಿರ್ಲಕ್ಷ ತೋರುತ್ತಿರುವ ಅಧಿಕಾರಿಗಳು! Latest ಬಸ್ ನಿಲ್ದಾಣ ಬೀಳುವ ಸ್ಥಿತಿಯಲ್ಲಿದ್ದರೂ ನಿರ್ಲಕ್ಷ ತೋರುತ್ತಿರುವ ಅಧಿಕಾರಿಗಳು! ಭ್ರಷ್ಟರ ಬೇಟೆ August 24, 2022 ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದ್ದು ಇಲ್ಲದಂತದ ಬಸ್ ತಂಗುದಾಣ…. ವರದಿ: ಶ್ರೀಪಾದRead More
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್. ಪಾಟೀಲ್ ಔಟ್..! Latest ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್. ಪಾಟೀಲ್ ಔಟ್..! ಭ್ರಷ್ಟರ ಬೇಟೆ August 24, 2022 ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿ.ಎಸ್. ಪಾಟೀಲ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಳೆದ...Read More
ಬಿಜೆಪಿ ವೈಫಲ್ಯ ಮುಚ್ಚಿ ಹಾಕಲು ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸತ ; ಶಾಸಕಿ ಕಿಡಿ Latest ಬಿಜೆಪಿ ವೈಫಲ್ಯ ಮುಚ್ಚಿ ಹಾಕಲು ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸತ ; ಶಾಸಕಿ ಕಿಡಿ ಭ್ರಷ್ಟರ ಬೇಟೆ August 23, 2022 ಕುಂದಗೋಳ ; ರಾಜ್ಯದಲ್ಲಿ ಅತಿವೃಷ್ಟಿ ಹೆಚ್ಚಾಗಿದ್ದು ರೈತಾಪಿ ಜನರ ಬೆಳೆ ನಾಶ ಆಗಿ ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ಮಾತ್ರ ತನ್ನ...Read More
ಹದಗೆಟ್ಟ ರಸ್ತೆಯಲ್ಲಿ ನಿಂತ ಮಳೆ ನೀರು; ಇಂದು ಮೀನು ಹಿಡಿಯುತ್ತಿದ್ದೇವೆ ನಾಳೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ ಸಾರ್ವಜನಿಕರು! Latest ಹದಗೆಟ್ಟ ರಸ್ತೆಯಲ್ಲಿ ನಿಂತ ಮಳೆ ನೀರು; ಇಂದು ಮೀನು ಹಿಡಿಯುತ್ತಿದ್ದೇವೆ ನಾಳೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ ಸಾರ್ವಜನಿಕರು! ಭ್ರಷ್ಟರ ಬೇಟೆ August 23, 2022 (ಉ.ಕ) ಮುಂಡಗೋಡ್ ತಾಲೂಕಿನ ಬಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಸರ್ಗಿ ಡ್ಯಾಮ್ ಗ್ರಾಮದ ರಸ್ತೆಯು ಮೂರು ವರ್ಷಗಳ ಹಿಂದೆ ಅಷ್ಟೇ, ಸರಿ ಮಾಡಿ...Read More
ಕುಖ್ಯಾತ ಬೈಕ್ ಕಳ್ಳನ ಬಂಧನ Latest ಕುಖ್ಯಾತ ಬೈಕ್ ಕಳ್ಳನ ಬಂಧನ ಭ್ರಷ್ಟರ ಬೇಟೆ August 23, 2022 ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ವಿಶ್ವವಿದ್ಯಾಲಯ ಪೊಲೀಸ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ ಠಾಣೆ ವ್ಯಾಪ್ತಿಯ...Read More
ವೀಡಿಯೋ ಕ್ಯಾಮರಾ ಕಳ್ಳನ ಬಂಧನ Latest ವೀಡಿಯೋ ಕ್ಯಾಮರಾ ಕಳ್ಳನ ಬಂಧನ ಭ್ರಷ್ಟರ ಬೇಟೆ August 23, 2022 ಮೈಸೂರು ನಗರದ ನಜರ್ಬಾದ್ ಠಾಣಾ ಪೊಲೀಸರು ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಾಂಕ: ೨೦/೦೮/೨೦೨೨ ರಂದು ಆರೋಪಿಯನ್ನು ದಸ್ತಗಿರಿ ಮಾಡಿ ಆತನ...Read More
ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ! Latest ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ! ಭ್ರಷ್ಟರ ಬೇಟೆ August 22, 2022 ಬಾಗಲಕೋಟೆ: ನಗರದಲ್ಲಿ ಕುಮಾರೇಶ್ವರ ಆಸ್ಪತ್ರೆ ಹತ್ತಿರದಲ್ಲಿರುವ ಪೆಟ್ರೋಲ್ ಬಂಕ್ ಹಾಗೂ ರಾಯಲ್ ಎನ್ ಫೀಲ್ಡ್ ಬೈಕ್ ಶೋ ರೂಮ್ ಬಳಿ ಬೈಕ್ ಗೆ...Read More