ಪತ್ನಿ ದಪ್ಪಗಿದ್ದಾಳೆಂದು ಕ್ರೂರ ಹತ್ಯೆ: ಪತಿ ಸೇರಿ ನಾಲ್ವರು ಪೊಲೀಸರ ಬಲೆಗೆ Crime ಪತ್ನಿ ದಪ್ಪಗಿದ್ದಾಳೆಂದು ಕ್ರೂರ ಹತ್ಯೆ: ಪತಿ ಸೇರಿ ನಾಲ್ವರು ಪೊಲೀಸರ ಬಲೆಗೆ ಭ್ರಷ್ಟರ ಬೇಟೆ July 1, 2026 ಧಾರವಾಡ: ಪತ್ನಿ ದೈಹಿಕವಾಗಿ ದಪ್ಪಗಿದ್ದಾಳೆ ಎಂಬ ಕಾರಣಕ್ಕೆ ಪತಿಯೊಬ್ಬ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನುಷ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ...Read More
ಹಣಕ್ಕಾಗಿ ಬಂದಿದ್ದ ವೃದ್ಧೆಯ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: 39 ಗ್ರಾಂ ಚಿನ್ನಾಭರಣ ವಶ Crime ಹಣಕ್ಕಾಗಿ ಬಂದಿದ್ದ ವೃದ್ಧೆಯ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: 39 ಗ್ರಾಂ ಚಿನ್ನಾಭರಣ ವಶ ಭ್ರಷ್ಟರ ಬೇಟೆ July 1, 2026 ರಾಮನಗರ: ತಾಲೂಕಿನ ಸಂಗಬಸವನದೊಡ್ಡಿ ಗ್ರಾಮದಲ್ಲಿ ಹಣ ಕೇಳಲು ಬಂದಿದ್ದ ವೃದ್ಧೆಯನ್ನು ಕೊಲೆ ಮಾಡಿ, ಶವವನ್ನು ರೈಲ್ವೆ ಹಳಿ ಬಳಿ ಎಸೆದಿದ್ದ ಪ್ರಕರಣವನ್ನು ಪೊಲೀಸರು...Read More
99 ಲಕ್ಷ ರೂ. ಸಬ್ಸಿಡಿ ಪಡೆದ ಕೇಂದ್ರ ಸಚಿವ ಭಗೀರಥ್ ಚೌಧರಿ; ‘ನಾನೂ ರೈತನೇ’ ಎಂದು ಸಮರ್ಥನೆ Corruption 99 ಲಕ್ಷ ರೂ. ಸಬ್ಸಿಡಿ ಪಡೆದ ಕೇಂದ್ರ ಸಚಿವ ಭಗೀರಥ್ ಚೌಧರಿ; ‘ನಾನೂ ರೈತನೇ’ ಎಂದು ಸಮರ್ಥನೆ ಭ್ರಷ್ಟರ ಬೇಟೆ July 1, 2026 ನವದೆಹಲಿ: ಸೌತೆಕಾಯಿ ಕೃಷಿ ಯೋಜನೆಗಾಗಿ ಸುಮಾರು 99 ಲಕ್ಷ ರೂ. ಸರ್ಕಾರಿ ಸಬ್ಸಿಡಿ ಪಡೆದಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ...Read More
ವಿಚ್ಛೇದನದ ಅಂಚಿನಲ್ಲಿ ಗೌರವ್ ಖನ್ನಾ–ಆಕಾಂಕ್ಷಾ ಚಮೋಲಾ ದಾಂಪತ್ಯ? ಲಾಕ್ ಅಪ್ 2ರಲ್ಲಿ ಆಘಾತಕಾರಿ ಬಹಿರಂಗ Cinema ವಿಚ್ಛೇದನದ ಅಂಚಿನಲ್ಲಿ ಗೌರವ್ ಖನ್ನಾ–ಆಕಾಂಕ್ಷಾ ಚಮೋಲಾ ದಾಂಪತ್ಯ? ಲಾಕ್ ಅಪ್ 2ರಲ್ಲಿ ಆಘಾತಕಾರಿ ಬಹಿರಂಗ ಭ್ರಷ್ಟರ ಬೇಟೆ July 1, 2026 ಮುಂಬೈ: ನಟಿ ಆಕಾಂಕ್ಷಾ ಚಮೋಲಾ ಅವರು ಲಾಕ್ ಅಪ್ ಸೀಸನ್ 2 ಕಾರ್ಯಕ್ರಮದಲ್ಲಿ ತಮ್ಮ ವೈಯಕ್ತಿಕ ಜೀವನದ ಕುರಿತು ಆಘಾತಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ....Read More
ರಾಜ್ಯ ಸರ್ಕಾರದಿಂದ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ವಿವಿಧ ಇಲಾಖೆಗಳಿಗೆ ಹೊಸ ನೇಮಕಾತಿ Latest ರಾಜ್ಯ ಸರ್ಕಾರದಿಂದ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ವಿವಿಧ ಇಲಾಖೆಗಳಿಗೆ ಹೊಸ ನೇಮಕಾತಿ ಭ್ರಷ್ಟರ ಬೇಟೆ July 1, 2026 ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಾತ್ಮಕ ಪುನರ್ವ್ಯವಸ್ಥೆಯ ಭಾಗವಾಗಿ ಸ್ಥಳ ನಿಯುಕ್ತಿ ನಿರೀಕ್ಷೆಯಲ್ಲಿದ್ದ ನಾಲ್ವರು ಐಎಎಸ್ ಅಧಿಕಾರಿಗಳನ್ನು ವಿವಿಧ ಪ್ರಮುಖ ಹುದ್ದೆಗಳಿಗೆ ವರ್ಗಾವಣೆ ಮಾಡಿ...Read More
ಜುಲೈನಲ್ಲಿ ಬೆಸ್ಕಾಂ ಗ್ರಾಹಕರಿಗೆ ಸರಾಸರಿ ವಿದ್ಯುತ್ ಬಿಲ್: ಮೀಟರ್ ರೀಡಿಂಗ್ ಸ್ಥಗಿತ, ಮನೆ-ಮನೆ ಪರಿಶೀಲನೆ ಆರಂಭ Latest ಜುಲೈನಲ್ಲಿ ಬೆಸ್ಕಾಂ ಗ್ರಾಹಕರಿಗೆ ಸರಾಸರಿ ವಿದ್ಯುತ್ ಬಿಲ್: ಮೀಟರ್ ರೀಡಿಂಗ್ ಸ್ಥಗಿತ, ಮನೆ-ಮನೆ ಪರಿಶೀಲನೆ ಆರಂಭ ಭ್ರಷ್ಟರ ಬೇಟೆ July 1, 2026 ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ನಡೆಸುವ ಉದ್ದೇಶದಿಂದ ಬೆಸ್ಕಾಂ ತನ್ನ ಮೀಟರ್ ರೀಡರ್ಗಳನ್ನು ವಿಶೇಷ ಕಾರ್ಯಕ್ಕೆ ನಿಯೋಜಿಸಿದೆ. ಇದರ...Read More
ಜಿಬಿ ರೋಡ್ನಲ್ಲಿ ಹನಿಟ್ರ್ಯಾಪ್ ಜಾಲ: ಕ್ಷಣಿಕ ಆಸೆಗೆ ಬಿದ್ದು ಹಣ, ಚಿನ್ನ ಕಳೆದುಕೊಂಡ ಯುವಕ! Crime ಜಿಬಿ ರೋಡ್ನಲ್ಲಿ ಹನಿಟ್ರ್ಯಾಪ್ ಜಾಲ: ಕ್ಷಣಿಕ ಆಸೆಗೆ ಬಿದ್ದು ಹಣ, ಚಿನ್ನ ಕಳೆದುಕೊಂಡ ಯುವಕ! ಭ್ರಷ್ಟರ ಬೇಟೆ July 1, 2026 ನವದೆಹಲಿ: ದೇಶದ ರಾಜಧಾನಿ ದೆಹಲಿಯ ಕುಖ್ಯಾತ ಜಿಬಿ ರೋಡ್ ಪ್ರದೇಶದಲ್ಲಿ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ನಗದು ಹಾಗೂ ಚಿನ್ನಾಭರಣ...Read More
ತೃಶೂರ್ನಲ್ಲಿ ಭಾರಿ ಡ್ರಗ್ಸ್ ಜಾಲ ಭೇದನೆ : 308 ಗ್ರಾಂ ಎಂಡಿಎಂಎ ವಶ, ಇಬ್ಬರು ಯುವತಿಯರು ಸೇರಿ 7 ಮಂದಿ ಬಂಧನ Crime ತೃಶೂರ್ನಲ್ಲಿ ಭಾರಿ ಡ್ರಗ್ಸ್ ಜಾಲ ಭೇದನೆ : 308 ಗ್ರಾಂ ಎಂಡಿಎಂಎ ವಶ, ಇಬ್ಬರು ಯುವತಿಯರು ಸೇರಿ 7 ಮಂದಿ ಬಂಧನ ಭ್ರಷ್ಟರ ಬೇಟೆ July 1, 2026 ಕೇರಳದ ತೃಶೂರ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ‘ಆಪರೇಷನ್ ಟೈಫೂನ್’ ಕಾರ್ಯಾಚರಣೆಯಲ್ಲಿ ಭಾರಿ ಡ್ರಗ್ಸ್ ಜಾಲವೊಂದು ಪತ್ತೆಯಾಗಿದೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 308 ಗ್ರಾಂ...Read More
ಅಂಕೋಲಾದಲ್ಲಿ ನಾಡಬಾಂಬ್ ಜಾಲ ಭೇದಿಸಿದ ಪೊಲೀಸರು: ಮೂವರು ಬಂಧನ, ಮೂರು ಜೀವಂತ ಬಾಂಬ್ ವಶಕ್ಕೆ Crime ಅಂಕೋಲಾದಲ್ಲಿ ನಾಡಬಾಂಬ್ ಜಾಲ ಭೇದಿಸಿದ ಪೊಲೀಸರು: ಮೂವರು ಬಂಧನ, ಮೂರು ಜೀವಂತ ಬಾಂಬ್ ವಶಕ್ಕೆ ಭ್ರಷ್ಟರ ಬೇಟೆ July 1, 2026 ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ನಾಡಬಾಂಬ್ ಪ್ರಕರಣವನ್ನು ಅಂಕೋಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ಮೂರು ಜೀವಂತ...Read More
ವಿವಾಹಿತೆಯೊಂದಿಗೆ ಯುವಕ ಪರಾರಿ: ಸಿಟ್ಟಿಗೆದ್ದ ಗುಂಪಿನಿಂದ ಮನೆ ಮೇಲೆ ಮಾರಣಾಂತಿಕ ದಾಳಿ Crime ವಿವಾಹಿತೆಯೊಂದಿಗೆ ಯುವಕ ಪರಾರಿ: ಸಿಟ್ಟಿಗೆದ್ದ ಗುಂಪಿನಿಂದ ಮನೆ ಮೇಲೆ ಮಾರಣಾಂತಿಕ ದಾಳಿ ಭ್ರಷ್ಟರ ಬೇಟೆ June 30, 2026 ಬೆಳಗಾವಿ ಜಿಲ್ಲೆಯಲ್ಲಿ ಪ್ರೇಮ ಪ್ರಕರಣವೊಂದು ಹಿಂಸಾತ್ಮಕ ತಿರುವು ಪಡೆದಿದ್ದು, ವಿವಾಹಿತೆಯೊಂದಿಗೆ ಯುವಕ ಓಡಿಹೋದ ಹಿನ್ನೆಲೆ ಆತನ ಮನೆಯ ಮೇಲೆ ಗುಂಪೊಂದು ದಾಳಿ ನಡೆಸಿದ...Read More