ಕುಂದಗೋಳ ತಾಲೂಕಿನ ರಟ್ಟಗೇರಿ ಗ್ರಾಮದ ಅಪ್ರಾಪ್ತ ಬಾಲಕಿಯ ಬಾಲ್ಯ ವಿವಾಹ ಸೋಮವಾರ ನಡೆಯವುದಿತ್ತು. ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಂಡ ಸೋಮವಾರ ಬೇಟೆ ನೀಡಿ, ಬಾಲ್ಯ ವಿವಾಹ ತಡೆಗಟ್ಟಿದೆ.
ಬಾಲಕಿ ಮದುವೆ ಇಂದು ರಟ್ಚಿಗೇರಿಯಲ್ಲಿ ಮೇ 29 ರಂದು ನಡೆಯುವುದಿತ್ತು. ಖಚಿತ ಮಾಹಿತಿ ಪಡೆದ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ಘಟಕ, ಪೋಲಿಸ್ ಇಲಾಖೆ, ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಬೇಟೆ ನೀಡಿ ಪರಿಶೀಲಿಸಿ ಬಾಲಕಿ ಪೋಷಕರಿಗೆ ತಿಳಿ ಹೇಳಿ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡರು.
ಅದಲ್ಲದೇ ಬಾಲಕಿ ಪೋಷಕರಿಗೆ ಒಂದು ವೇಳೆ ಮದುವೆಗೆ ಮುಂದಾಗಿದ್ದಾರೆ ಕಾನೂನು ಕ್ರಮ ಜರುಗಿಸಲಾಗುವುದು. ಎಂದು ಎಚ್ಚರಿಕೆ ಸಹ ನೀಡಿದ್ದಾರೆ.
ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಯೋಜನಾಧಿಕಾರಿಗಳು, ಪೋಲಿಸ್ ಇಲಾಖೆ, ಜಿಲ್ಲಾ ಮಹಿಳಾ ರಕ್ಷಣ ಘಟಕ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ ಹುಬ್ಬಳ್ಳಿಯ ಘಂಟಿಕೇರಿ ಬಾಲಕಿಯರ ಬಾಲ ಮಂದಿರ ದಲ್ಲಿ ದಾಖಲಿಸಿದ್ದಾರೆ.
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…