ಕುಂದಗೋಳ ತಾಲೂಕಿನ ರಟ್ಟಗೇರಿ ಗ್ರಾಮದ ಅಪ್ರಾಪ್ತ ಬಾಲಕಿಯ ಬಾಲ್ಯ ವಿವಾಹ ಸೋಮವಾರ ನಡೆಯವುದಿತ್ತು. ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಂಡ ಸೋಮವಾರ ಬೇಟೆ ನೀಡಿ, ಬಾಲ್ಯ ವಿವಾಹ ತಡೆಗಟ್ಟಿದೆ.
ಬಾಲಕಿ ಮದುವೆ ಇಂದು ರಟ್ಚಿಗೇರಿಯಲ್ಲಿ ಮೇ 29 ರಂದು ನಡೆಯುವುದಿತ್ತು. ಖಚಿತ ಮಾಹಿತಿ ಪಡೆದ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ಘಟಕ, ಪೋಲಿಸ್ ಇಲಾಖೆ, ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಬೇಟೆ ನೀಡಿ ಪರಿಶೀಲಿಸಿ ಬಾಲಕಿ ಪೋಷಕರಿಗೆ ತಿಳಿ ಹೇಳಿ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡರು.
ಅದಲ್ಲದೇ ಬಾಲಕಿ ಪೋಷಕರಿಗೆ ಒಂದು ವೇಳೆ ಮದುವೆಗೆ ಮುಂದಾಗಿದ್ದಾರೆ ಕಾನೂನು ಕ್ರಮ ಜರುಗಿಸಲಾಗುವುದು. ಎಂದು ಎಚ್ಚರಿಕೆ ಸಹ ನೀಡಿದ್ದಾರೆ.
ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಯೋಜನಾಧಿಕಾರಿಗಳು, ಪೋಲಿಸ್ ಇಲಾಖೆ, ಜಿಲ್ಲಾ ಮಹಿಳಾ ರಕ್ಷಣ ಘಟಕ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ ಹುಬ್ಬಳ್ಳಿಯ ಘಂಟಿಕೇರಿ ಬಾಲಕಿಯರ ಬಾಲ ಮಂದಿರ ದಲ್ಲಿ ದಾಖಲಿಸಿದ್ದಾರೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…