ಕುಂದಗೋಳ ತಾಲೂಕಿನ ರಟ್ಟಗೇರಿ ಗ್ರಾಮದ ಅಪ್ರಾಪ್ತ ಬಾಲಕಿಯ ಬಾಲ್ಯ ವಿವಾಹ ಸೋಮವಾರ ನಡೆಯವುದಿತ್ತು. ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಂಡ ಸೋಮವಾರ ಬೇಟೆ ನೀಡಿ, ಬಾಲ್ಯ ವಿವಾಹ ತಡೆಗಟ್ಟಿದೆ.
ಬಾಲಕಿ ಮದುವೆ ಇಂದು ರಟ್ಚಿಗೇರಿಯಲ್ಲಿ ಮೇ 29 ರಂದು ನಡೆಯುವುದಿತ್ತು. ಖಚಿತ ಮಾಹಿತಿ ಪಡೆದ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ಘಟಕ, ಪೋಲಿಸ್ ಇಲಾಖೆ, ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಬೇಟೆ ನೀಡಿ ಪರಿಶೀಲಿಸಿ ಬಾಲಕಿ ಪೋಷಕರಿಗೆ ತಿಳಿ ಹೇಳಿ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡರು.
ಅದಲ್ಲದೇ ಬಾಲಕಿ ಪೋಷಕರಿಗೆ ಒಂದು ವೇಳೆ ಮದುವೆಗೆ ಮುಂದಾಗಿದ್ದಾರೆ ಕಾನೂನು ಕ್ರಮ ಜರುಗಿಸಲಾಗುವುದು. ಎಂದು ಎಚ್ಚರಿಕೆ ಸಹ ನೀಡಿದ್ದಾರೆ.
ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಯೋಜನಾಧಿಕಾರಿಗಳು, ಪೋಲಿಸ್ ಇಲಾಖೆ, ಜಿಲ್ಲಾ ಮಹಿಳಾ ರಕ್ಷಣ ಘಟಕ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ ಹುಬ್ಬಳ್ಳಿಯ ಘಂಟಿಕೇರಿ ಬಾಲಕಿಯರ ಬಾಲ ಮಂದಿರ ದಲ್ಲಿ ದಾಖಲಿಸಿದ್ದಾರೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…