ಮದ್ಯಪಾನ ಮಾಡಿ ನಿಶೆಯಲ್ಲಿ ಪಾನಶಾಪ್ ಅಂಗಡಿಗೆ ಹೋಗಿ ಬೇಕಾಗಿದ್ದನ್ನ ಪಡೆದು ಕೊಂಡಿದ್ದಾನೆ ನಂತರ ಪಾನ್ ಶಾಪ್ ಅಂಗಡಿ ಮಾಲೀಕ ಹಣ ಕೊಡಿ ಎಂದರೇ ಮದ್ಯಪಾನ ಮಾಡಿದ್ದ ಆಟೋ ಚಾಲಕ ನನಗೇ ಹಣ ಕೆಳುತ್ತಿಯಾ ಮಗನೇ ಎಂದೂ ಹಲ್ಲೆ ಮಾಡಲು ಯತ್ನಿಸಿದ್ದಾನೆ ಆಗ ಪಾನ್ ಶಾಪ್ ಅಂಗಡಿ ಮಾಲೀಕ ತನ್ನ ಜೀವವನ್ನು ಸಂರಕ್ಷಿಸಿಕೊಳ್ಳಲು ಅಲ್ಲಿಯೇ ಇದ್ದ ಕತ್ತರಿಯಿಂದ ಹೊಟ್ಟೆಯ ಭಾಗಕ್ಕೇ ಬರ್ಬರವಾಗಿ ಇರಿದ ಘಟನೆ ಸ್ಮಾರ್ಟ್ ಸಿಟಿ ಹುಬ್ಬಳ್ಳಿಯ ಗೋಕುಲ್ ರೋಡ್ ಹರ್ಷ ಪಾನ್ ಶಾಪ್ ದಲ್ಲಿ ನಡೆದಿದೆ.
ನಿನ್ನೆ ಮದ್ಯಾಹ್ನದ ಸಮಯದಲ್ಲಿ ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಒಂದು ಬಾರ್ ಅಂಡ್ ರೆಸ್ಟೋರೆಂಟ್ ಗೆ ಬಂದ ಸ್ಥಳೀಯ ನಿವಾಸಿ ಆಟೋ ಚಾಲಕ ಸೋಮು ಎಂಬ ವ್ಯಕ್ತಿ ಕಂಠ ಪೂರ್ತಿ ಕುಡಿದು ( ಮದ್ಯಪಾನ ಮಾಡಿ ) ಮದ್ಯದ ನೀಶೆಯಲ್ಲಿ ಹರ್ಷ ಪಾನ್ ಶಾಪ್ ಗೆ ಬಂದಿದ್ದಾನೆ ಪಾನ್ ಶಾಪ್ ದಲ್ಲಿ ತನಗೆ ಬೇಕಾಗಿದ್ದನ್ನು ಕೇಳಿ ಪಡೆದಿದ್ದಾನೆ ಆಮೇಲೆ ಪಾನ್ ಶಾಪ್ ಅಂಗಡಿ ಮಾಲೀಕ ಸೋಮು ಗೆ ಬಿಲ್ ಕೊಡಿ ಎಂದು ಕೇಳಿದ್ದಾನೆ ಅದರಿಂದ ಕುಡಿದ ನಿಶೆಯಲ್ಲಿದ್ದ ಸೋಮು ಪಾನ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ ಪಾನ್ ಶಾಪ್ ಮಾಲೀಕ ವೃದ್ದನಾಗಿದ್ದು ತನ್ನ ಜೀವವನ್ನು ಸಂರಕ್ಷಿಸಿಕೊಳ್ಳಲು ಎಲೆ (ಬೀಡಾ) ಕತ್ತರಿಸುವ ಕತ್ತರಿಯಿಂದ ಆಟೋ ಚಾಲಕನ (ಸೋಮು) ಹೊಟ್ಟೆಯ ಭಾಗಕ್ಕೇ ಬರ್ಬರವಾಗಿ ಇರಿದಿದ್ದಾನೆ ಈ ದುರ್ಘನೆಯಲ್ಲಿ ತೀವ್ರ ಗಂಭೀರವಾಗಿ ಗಾಯಗೊಂಡ ಸೋಮುನನ್ನು ಸ್ಥಳೀಯರು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಇನ್ನೂ ಮಾಹಿತಿ ತಿಳಿದ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪಾನ್ ಶಾಪ್ ಅಂಗಡಿ ಮಾಲೀಕ ವೃದ್ಧನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ.
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…