Latest

ಕುಡಿದ ಮತ್ತಿನಲ್ಲಿ ಪಾನ್ ಶಾಪ್ ಅಂಗಡಿ ಮಾಲೀಕನಿಂದ ಹಲ್ಲೆ ಮಾಡಿಸಿಕೊಂಡು ಆಸ್ಪತ್ರೆ ಸೇರಿದ ಆಟೋ ಚಾಲಕ.

ಮದ್ಯಪಾನ ಮಾಡಿ ನಿಶೆಯಲ್ಲಿ ಪಾನಶಾಪ್ ಅಂಗಡಿಗೆ ಹೋಗಿ ಬೇಕಾಗಿದ್ದನ್ನ ಪಡೆದು ಕೊಂಡಿದ್ದಾನೆ ನಂತರ ಪಾನ್ ಶಾಪ್ ಅಂಗಡಿ ಮಾಲೀಕ ಹಣ ಕೊಡಿ ಎಂದರೇ ಮದ್ಯಪಾನ ಮಾಡಿದ್ದ ಆಟೋ ಚಾಲಕ ನನಗೇ ಹಣ ಕೆಳುತ್ತಿಯಾ ಮಗನೇ ಎಂದೂ ಹಲ್ಲೆ ಮಾಡಲು ಯತ್ನಿಸಿದ್ದಾನೆ ಆಗ ಪಾನ್ ಶಾಪ್ ಅಂಗಡಿ ಮಾಲೀಕ ತನ್ನ ಜೀವವನ್ನು ಸಂರಕ್ಷಿಸಿಕೊಳ್ಳಲು ಅಲ್ಲಿಯೇ ಇದ್ದ ಕತ್ತರಿಯಿಂದ ಹೊಟ್ಟೆಯ ಭಾಗಕ್ಕೇ ಬರ್ಬರವಾಗಿ ಇರಿದ ಘಟನೆ ಸ್ಮಾರ್ಟ್ ಸಿಟಿ ಹುಬ್ಬಳ್ಳಿಯ ಗೋಕುಲ್ ರೋಡ್ ಹರ್ಷ ಪಾನ್ ಶಾಪ್ ದಲ್ಲಿ ನಡೆದಿದೆ.
ನಿನ್ನೆ ಮದ್ಯಾಹ್ನದ ಸಮಯದಲ್ಲಿ ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಒಂದು ಬಾರ್ ಅಂಡ್ ರೆಸ್ಟೋರೆಂಟ್ ಗೆ ಬಂದ ಸ್ಥಳೀಯ ನಿವಾಸಿ ಆಟೋ ಚಾಲಕ ಸೋಮು ಎಂಬ ವ್ಯಕ್ತಿ ಕಂಠ ಪೂರ್ತಿ ಕುಡಿದು ( ಮದ್ಯಪಾನ ಮಾಡಿ ) ಮದ್ಯದ ನೀಶೆಯಲ್ಲಿ ಹರ್ಷ ಪಾನ್ ಶಾಪ್ ಗೆ ಬಂದಿದ್ದಾನೆ ಪಾನ್ ಶಾಪ್ ದಲ್ಲಿ ತನಗೆ ಬೇಕಾಗಿದ್ದನ್ನು ಕೇಳಿ ಪಡೆದಿದ್ದಾನೆ ಆಮೇಲೆ ಪಾನ್ ಶಾಪ್ ಅಂಗಡಿ ಮಾಲೀಕ ಸೋಮು ಗೆ ಬಿಲ್ ಕೊಡಿ ಎಂದು ಕೇಳಿದ್ದಾನೆ ಅದರಿಂದ ಕುಡಿದ ನಿಶೆಯಲ್ಲಿದ್ದ ಸೋಮು ಪಾನ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ ಪಾನ್ ಶಾಪ್ ಮಾಲೀಕ ವೃದ್ದನಾಗಿದ್ದು ತನ್ನ ಜೀವವನ್ನು ಸಂರಕ್ಷಿಸಿಕೊಳ್ಳಲು ಎಲೆ (ಬೀಡಾ) ಕತ್ತರಿಸುವ ಕತ್ತರಿಯಿಂದ ಆಟೋ ಚಾಲಕನ (ಸೋಮು) ಹೊಟ್ಟೆಯ ಭಾಗಕ್ಕೇ ಬರ್ಬರವಾಗಿ ಇರಿದಿದ್ದಾನೆ ಈ ದುರ್ಘನೆಯಲ್ಲಿ ತೀವ್ರ ಗಂಭೀರವಾಗಿ ಗಾಯಗೊಂಡ ಸೋಮುನನ್ನು ಸ್ಥಳೀಯರು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಇನ್ನೂ ಮಾಹಿತಿ ತಿಳಿದ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪಾನ್ ಶಾಪ್ ಅಂಗಡಿ ಮಾಲೀಕ ವೃದ್ಧನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

2 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

2 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

2 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

2 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

2 hours ago