ಗೌರಿಬಿದನೂರು ನಗರದ ಮಧುಗಿರಿ ರಸ್ತೆಯ ಕೆ ಇ ಬಿ ಮಾರಮ್ಮ ದೇವಸ್ಥಾನದ ಬಳಿ ಲಗೇಜ್ ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ನಗರ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.
ನಗರ ಮಧುಗಿರಿ ರಸ್ತೆಯ ಕೆ ಇ ಬಿ ಬಳಿ ರಾತ್ರಿ 19 ದನದ ಚರ್ಮ, 43 ಕುರಿ ಚರ್ಮ ಮತ್ತು 112 ಮೇಕೆ ಮೇಕೆಗಳ ಚರ್ಮಗಳನ್ನು ಅಕ್ರಮವಾಗಿ ಲಗೇಜ್ ಆಟೋದಲ್ಲಿ ಮಧುಗಿರಿ ಕಡೆಗೆ ಸಾಗಣೆ ಮಾಡುತ್ತಿದ್ದಾಗ, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಕಾರ್ಯ ಪ್ರವೃತ್ತರಾದ ನಗರ ಠಾಣೆ ಪೊಲೀಸರು ವಾಹನ ಚಾಲಕರಾದ ಶ್ರೀನಿವಾಸ್ ರನ್ನು ಬಂಧಿಸಿ, ಪ್ರಕರಣ ದಾಖಲಿಸಿ, ತನಿಖೆ ಕೈ ಗೊಂಡಿದ್ದಾರೆ.
ಮೇಘಾಲಯದ ಶಿಲಾಂಗ್ನಲ್ಲಿ ಹನಿಮೂನ್ಗೆಂದು ಬಂದಿದ್ದ ಇಂದೋರ್ನ ರಾಜಾ ರಘುವಂಶಿ ಮತ್ತು ಪತ್ನಿ ಸೋನಮ್ ರಘುವಂಶಿ ದಂಪತಿಯ ಕತೆ ಇದೀಗ ಕ್ರೈಂ…
ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ವಲಸೆ ನೀತಿಗಳ ವಿರುದ್ಧ ನಡೆದ ಪ್ರತಿಭಟನೆ ಗಲಭೆಯ ರೂಪ ಪಡೆದಿದ್ದು, ಪತ್ರಕರ್ತರ ಮೇಲೆ ಪೊಲೀಸರ ದೌರ್ಜನ್ಯ…
ನವದೆಹಲಿ: ಇತ್ತೀಚೆಗೆ ಮಧುಚಂದ್ರದ ವೇಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಇಂದೋರ್ನ ಸೋನಮ್ ರಘುವಂಶಿ ಅವರು ಉತ್ತರ ಪ್ರದೇಶದ ಗಾಜಿಪುರದಲ್ಲಿ ಭಾನುವಾರ ಪತ್ತೆಯಾಗಿದ್ದಾರೆ.…
ಬೆಂಗಳೂರು ನಗರದಲ್ಲಿ ನಕಲಿ ಸಿಗರೇಟು ಮಾರಾಟ ಪ್ರಕರಣ ಬೆಳಕಿಗೆ ಬಂದಿದ್ದು, ದುಬೈನಿಂದ ಅಕ್ರಮವಾಗಿ ಸಿಗರೇಟು ತರಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ…
ಕೋಲಾರ ಜಿಲ್ಲೆಯಲ್ಲಿ ಒಂಟಿ ಮಹಿಳೆಯರ ಮೇಲೆ ಕಣ್ಣಿಟ್ಟಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿ, ಸುಮಾರು 9 ಲಕ್ಷ ರೂ. ಮೌಲ್ಯದ…
ಕಡಬ ತಾಲೂಕಿನ ಕೋಡಿಂಬಾಳದ ಕೋರಿಯಾರ್ ಸಮೀಪದ ರೈಲ್ವೇ ಟ್ರ್ಯಾಕ್ ಬಳಿ ಜೂನ್ 8ರಂದು ಮನಭಾರ ಹಾಕುವಂತಹ ದಾರుణ ಘಟನೆಯೊಂದು ನಡೆದಿದ್ದು,…