ಗೌರಿಬಿದನೂರು ನಗರದ ಮಧುಗಿರಿ ರಸ್ತೆಯ ಕೆ ಇ ಬಿ ಮಾರಮ್ಮ ದೇವಸ್ಥಾನದ ಬಳಿ ಲಗೇಜ್ ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ನಗರ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.
ನಗರ ಮಧುಗಿರಿ ರಸ್ತೆಯ ಕೆ ಇ ಬಿ ಬಳಿ ರಾತ್ರಿ 19 ದನದ ಚರ್ಮ, 43 ಕುರಿ ಚರ್ಮ ಮತ್ತು 112 ಮೇಕೆ ಮೇಕೆಗಳ ಚರ್ಮಗಳನ್ನು ಅಕ್ರಮವಾಗಿ ಲಗೇಜ್ ಆಟೋದಲ್ಲಿ ಮಧುಗಿರಿ ಕಡೆಗೆ ಸಾಗಣೆ ಮಾಡುತ್ತಿದ್ದಾಗ, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಕಾರ್ಯ ಪ್ರವೃತ್ತರಾದ ನಗರ ಠಾಣೆ ಪೊಲೀಸರು ವಾಹನ ಚಾಲಕರಾದ ಶ್ರೀನಿವಾಸ್ ರನ್ನು ಬಂಧಿಸಿ, ಪ್ರಕರಣ ದಾಖಲಿಸಿ, ತನಿಖೆ ಕೈ ಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…