Crime

ಅಕ್ರಮವಾಗಿ ದನದ ಚರ್ಮ ಸಾಗಾಟ; ಆಟೋ ಚಾಲಕ ಪೊಲೀಸರ ವಶಕ್ಕೆ.

ಗೌರಿಬಿದನೂರು ನಗರದ ಮಧುಗಿರಿ ರಸ್ತೆಯ ಕೆ ಇ ಬಿ ಮಾರಮ್ಮ ದೇವಸ್ಥಾನದ ಬಳಿ ಲಗೇಜ್ ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ನಗರ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.
ನಗರ ಮಧುಗಿರಿ ರಸ್ತೆಯ ಕೆ ಇ ಬಿ ಬಳಿ ರಾತ್ರಿ 19 ದನದ ಚರ್ಮ, 43 ಕುರಿ ಚರ್ಮ ಮತ್ತು 112 ಮೇಕೆ ಮೇಕೆಗಳ ಚರ್ಮಗಳನ್ನು ಅಕ್ರಮವಾಗಿ ಲಗೇಜ್ ಆಟೋದಲ್ಲಿ ಮಧುಗಿರಿ ಕಡೆಗೆ ಸಾಗಣೆ ಮಾಡುತ್ತಿದ್ದಾಗ, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಕಾರ್ಯ ಪ್ರವೃತ್ತರಾದ ನಗರ ಠಾಣೆ ಪೊಲೀಸರು ವಾಹನ ಚಾಲಕರಾದ ಶ್ರೀನಿವಾಸ್ ರನ್ನು ಬಂಧಿಸಿ, ಪ್ರಕರಣ ದಾಖಲಿಸಿ, ತನಿಖೆ ಕೈ ಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago