ಗೌರಿಬಿದನೂರು ನಗರದ ಮಧುಗಿರಿ ರಸ್ತೆಯ ಕೆ ಇ ಬಿ ಮಾರಮ್ಮ ದೇವಸ್ಥಾನದ ಬಳಿ ಲಗೇಜ್ ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ನಗರ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.
ನಗರ ಮಧುಗಿರಿ ರಸ್ತೆಯ ಕೆ ಇ ಬಿ ಬಳಿ ರಾತ್ರಿ 19 ದನದ ಚರ್ಮ, 43 ಕುರಿ ಚರ್ಮ ಮತ್ತು 112 ಮೇಕೆ ಮೇಕೆಗಳ ಚರ್ಮಗಳನ್ನು ಅಕ್ರಮವಾಗಿ ಲಗೇಜ್ ಆಟೋದಲ್ಲಿ ಮಧುಗಿರಿ ಕಡೆಗೆ ಸಾಗಣೆ ಮಾಡುತ್ತಿದ್ದಾಗ, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಕಾರ್ಯ ಪ್ರವೃತ್ತರಾದ ನಗರ ಠಾಣೆ ಪೊಲೀಸರು ವಾಹನ ಚಾಲಕರಾದ ಶ್ರೀನಿವಾಸ್ ರನ್ನು ಬಂಧಿಸಿ, ಪ್ರಕರಣ ದಾಖಲಿಸಿ, ತನಿಖೆ ಕೈ ಗೊಂಡಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…