ಗೌರಿಬಿದನೂರು ನಗರದ ಮಧುಗಿರಿ ರಸ್ತೆಯ ಕೆ ಇ ಬಿ ಮಾರಮ್ಮ ದೇವಸ್ಥಾನದ ಬಳಿ ಲಗೇಜ್ ಆಟೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ನಗರ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.
ನಗರ ಮಧುಗಿರಿ ರಸ್ತೆಯ ಕೆ ಇ ಬಿ ಬಳಿ ರಾತ್ರಿ 19 ದನದ ಚರ್ಮ, 43 ಕುರಿ ಚರ್ಮ ಮತ್ತು 112 ಮೇಕೆ ಮೇಕೆಗಳ ಚರ್ಮಗಳನ್ನು ಅಕ್ರಮವಾಗಿ ಲಗೇಜ್ ಆಟೋದಲ್ಲಿ ಮಧುಗಿರಿ ಕಡೆಗೆ ಸಾಗಣೆ ಮಾಡುತ್ತಿದ್ದಾಗ, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಕಾರ್ಯ ಪ್ರವೃತ್ತರಾದ ನಗರ ಠಾಣೆ ಪೊಲೀಸರು ವಾಹನ ಚಾಲಕರಾದ ಶ್ರೀನಿವಾಸ್ ರನ್ನು ಬಂಧಿಸಿ, ಪ್ರಕರಣ ದಾಖಲಿಸಿ, ತನಿಖೆ ಕೈ ಗೊಂಡಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…