ಕಾಸರಗೂಡು ಜಿಲ್ಲೆಯ ಕುಂಬ್ಳೆಯ ಅನಂತಪುರದ ಶ್ರೀ ಅನಂತ ಪದ್ಮನಾಭ ದೇಗುಲದ ನೀರಿನ ಕೊಳದಲ್ಲಿದ್ದ ದೈವಿಸ್ವರೂಪಿ ಮೊಸಳೆ ” ಬಬಿಯಾ” ನಿನ್ನೆ ತಡರಾತ್ರಿ ದೇವೈಕ್ಯವಾಯಿತು.. ಸುಮಾರು 70. ವರ್ಷ ವಯಸ್ಸಿನ ಈ ಬಬಿಯಾ ಮೊಸಳೆ ಸಂಪೂರ್ಣ ಸಸ್ಯಹಾರಿಯಾಗಿದ್ದು ಕೇವಲ ದೇವಾಲಯದ ಪ್ರಸಾದ ಮಾತ್ರ ಸ್ವಿಕರಿಸುತ್ತಿತ್ತು. ಎಂದು ದೇವಾಲಯದ ಮೂಲಗಳಿಂದ ತಿಳಿದುಬಂದಿದೆ . ಈ ಬಬಿಯಾಗೆ ದೇವಾಲಯದ ವತಿಯಿಂದ ಅಂತ್ಯಸಂಸ್ಕಾರ ಮಾಡಲಾಯಿತು .ಅದಕ್ಕೆ ವೇದ _ ಉಪನಿಷತ್ತು ಗಳಲ್ಲಿ ಮಹಾತ್ಮರು ಹೇಳಿದ್ದು ಜ್ಞಾನಿಗಳಿದ್ದಲ್ಲಿ ಅಹಂಕಾರ , ಅಜ್ಞಾನ, ದುರಹಂಕಾರ , ಕ್ರೂರತ್ವ ,ಇರುವುದಿಲ್ಲ.ಅಂತಾ ಬಹುಶಃ ಈ ಒಂದು ವಿಸ್ಮಯಕಾರಿ ಚಮತ್ಕಾರ ನೊಡಿದರೆ ಅದು ಸತ್ಯ ಅಂತ ಅನಿಸುತ್ತದೆ. ಜನ್ಮತಃ ಮಾಂಸ ಹಾರಿಯಾಗಿದ್ದರು ಸಸ್ಯಹಾರಿಯಾಗಿ 70. ವರ್ಷ ದೈವಿ ಸ್ವರೂಪ ಪಡೆದಿದ್ದು ನಿಜಕ್ಕೂ ಇದೊಂದು ಅಪರೂಪವೇ ಸರಿ. ವರದಿ : ಚರಂತಯ್ಯ ಹಿರೇಮಠ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…