ಕಾಸರಗೂಡು ಜಿಲ್ಲೆಯ ಕುಂಬ್ಳೆಯ ಅನಂತಪುರದ ಶ್ರೀ ಅನಂತ ಪದ್ಮನಾಭ ದೇಗುಲದ ನೀರಿನ ಕೊಳದಲ್ಲಿದ್ದ ದೈವಿಸ್ವರೂಪಿ ಮೊಸಳೆ ” ಬಬಿಯಾ” ನಿನ್ನೆ ತಡರಾತ್ರಿ ದೇವೈಕ್ಯವಾಯಿತು.. ಸುಮಾರು 70. ವರ್ಷ ವಯಸ್ಸಿನ ಈ ಬಬಿಯಾ ಮೊಸಳೆ ಸಂಪೂರ್ಣ ಸಸ್ಯಹಾರಿಯಾಗಿದ್ದು ಕೇವಲ ದೇವಾಲಯದ ಪ್ರಸಾದ ಮಾತ್ರ ಸ್ವಿಕರಿಸುತ್ತಿತ್ತು. ಎಂದು ದೇವಾಲಯದ ಮೂಲಗಳಿಂದ ತಿಳಿದುಬಂದಿದೆ . ಈ ಬಬಿಯಾಗೆ ದೇವಾಲಯದ ವತಿಯಿಂದ ಅಂತ್ಯಸಂಸ್ಕಾರ ಮಾಡಲಾಯಿತು .ಅದಕ್ಕೆ ವೇದ _ ಉಪನಿಷತ್ತು ಗಳಲ್ಲಿ ಮಹಾತ್ಮರು ಹೇಳಿದ್ದು ಜ್ಞಾನಿಗಳಿದ್ದಲ್ಲಿ ಅಹಂಕಾರ , ಅಜ್ಞಾನ, ದುರಹಂಕಾರ , ಕ್ರೂರತ್ವ ,ಇರುವುದಿಲ್ಲ.ಅಂತಾ ಬಹುಶಃ ಈ ಒಂದು ವಿಸ್ಮಯಕಾರಿ ಚಮತ್ಕಾರ ನೊಡಿದರೆ ಅದು ಸತ್ಯ ಅಂತ ಅನಿಸುತ್ತದೆ. ಜನ್ಮತಃ ಮಾಂಸ ಹಾರಿಯಾಗಿದ್ದರು ಸಸ್ಯಹಾರಿಯಾಗಿ 70. ವರ್ಷ ದೈವಿ ಸ್ವರೂಪ ಪಡೆದಿದ್ದು ನಿಜಕ್ಕೂ ಇದೊಂದು ಅಪರೂಪವೇ ಸರಿ. ವರದಿ : ಚರಂತಯ್ಯ ಹಿರೇಮಠ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…